ರಂಗನತಿಟ್ಟು ಪಕ್ಷಿಧಾಮದ ವಿವಿಧ ಶುಲ್ಕಗಳು ಹೆಚ್ಚಳ
ಮಂಡ್ಯ, ನವೆಂಬರ್ 2 : ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ದೋಣಿ ವಿಹಾರ, ಕ್ಯಾಮೆರಾ ಬಳಕೆ ಶುಲ್ಕವೂ ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಹೆಚ್ಚಳವಾಗಿದೆ.

ವನ್ಯಜೀವಿ ವಿಭಾಗದ ಡಿಸಿಸಿಎಫ್ ಆದೇಶದ ಮೇರೆಗೆ ಶುಲ್ಕ ಹೆಚ್ಚಳ ಮಾಡಲಾಗಿದೆ. 'ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಶುಲ್ಕಗಳನ್ನು ಹೆಚ್ಚಳ ಮಾಡಲಾಗಿದೆ' ಎಂದು ಪಕ್ಷಿಧಾಮದ ಉಪ ವಲಯ ಅರಣ್ಯಾಧಿಕಾರಿ ಪುಟ್ಟ ಮಾದೇಗೌಡ ಹೇಳಿದ್ದಾರೆ.
ನೂತನ ದರಪಟ್ಟಿ
* ಪ್ರವೇಶ ಶುಲ್ಕ : 70 ರೂ. (ವಿದೇಶಿಯರಿಗೆ 400)
* ದೋಣಿ ವಿವಾರ ಶುಲ್ಕ : 70 ರೂ. (ವಿದೇಶಿಯರಿಗೆ 400)
* ವಿಶೇಷ ದೋಣಿ ವಿಹಾರ : 1,500 (ವಿದೇಶಿಯರಿಗೆ 3000)
ಮೈಸೂರು ಮೃಗಾಲಯ, ಬಂಡೀಪುರ ಸೇರಿದಂತೆ ರಾಜ್ಯದ ಎಲ್ಲ ರಾಷ್ಟ್ರೀಯ ಉದ್ಯಾನಗಳು, ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿ ಅಭಯಾರಣ್ಯಗಳ ಪ್ರವೇಶ ಶುಲ್ಕಗಳನ್ನು ನವೆಂಬರ್ 1ರಿಂದ ಹೆಚ್ಚಿಸಲಾಗಿದೆ.
ಬಂಡೀಪುರದಲ್ಲಿ ಸಫಾರಿ ಶುಲ್ಕವನ್ನು 300 ರಿಂದ 550 ರೂ.ಗೆ ಹೆಚ್ಚಿಸಲಾಗಿದ್ದು, ವಿದೇಶಿಯರಿಗಿದ್ದ 1000 ರೂ. ಶುಲ್ಕವನ್ನು 1,500 ರೂ.ಗೆ ಏರಿಕೆ ಮಾಡಲಾಗಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications