ಬಂಡಾಯ ಶಾಸಕರು 'ದೊಡ್ಡವರು' : ಮಳವಳ್ಳಿಯಲ್ಲಿ ಎಚ್ಡಿಕೆ ಲೇವಡಿ
ಮಳವಳ್ಳಿ, ಡಿಸೆಂಬರ್ 26: ಬಂಡಾಯ ಶಾಸಕರು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ ಹಿನ್ನೆಲೆ ಎಚ್ ಡಿಕೆ ಪ್ರತಿಕ್ರಿಯಿಸಿದ್ದು, ಬಂಡಾಯ ಶಾಸಕ ಜಮೀರ್ ಅಹಮ್ಮದ್ ದೊಡ್ಡ ನಾಯಕರು. ಅಂಥವರು ಜೆಡಿಎಸ್ ನಂಥ ಚಿಕ್ಕ ಪಕ್ಷಕ್ಕೆ ಬೇಡ ಎಂದು ತಿಳಿಸಿದ್ದಾರೆ.
ಮಳವಳ್ಳಿಯಲ್ಲಿ ಮಾತನಾಡಿದ ಅವರು, ಬಂಡಾಯ ಶಾಸಕರ ಜತೆ ಮಾತುಕತೆ ಪ್ರಶ್ನೆಯೇ ಇಲ್ಲ. ಅವರಿಗೆ ಯಾವತ್ತೋ ಪಕ್ಷದ ಬಾಗಿಲು ಮುಚ್ಚಿದೆ ಎಂದರು. ಅಲ್ಲದೇ ಅವರು ದೊಡ್ಡವರು ನಮ್ಮಂತಹವರ ಚಿಕ್ಕ ಪಕ್ಷಕ್ಕೆ ಬೇಡ ಎಂದು ತಿಳಿಸಿದರು.
ಕುಮಾರಸ್ವಾಮಿ ಹೇಳಿದ್ದರಿಂದಲೇ ಕಾಂಗ್ರೆಸ್ ಗೆ ಮತಹಾಕಿದ್ದೇವೆ ಎಂದು ಜಮೀರ್ ಹೇಳಿದ್ದಾರೆ ಎಂಬ ಪ್ರಶ್ನೆಗೆ ಪತ್ರಿಕ್ರಿಯಿಸಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಏಜೆಂಟ್ ತೋರಿಸಿ ಕಾಂಗ್ರೆಸ್ ಗೆ ಮತ ಹಾಕಿದಾಗಲೇ ಅವರು ಏನೆಂದು ತಿಳಿಯಿತು ಎಂದರು.[ರಾಷ್ಟ್ರೀಯವಾದಿ ಪಕ್ಷ ಸೇರಲು ಮುಂದಾದ ಜೆಡಿಎಸ್ ಶಾಸಕರು]

ನಂಜನಗೂಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನ ಪಡೆದ ಅಭ್ಯರ್ಥಿಯನ್ನೇ ಮತ್ತೆ ಕಣಕ್ಕಿಳಿಸಲಾಗುವುದು ಎಂದು ಹೇಳಿದರು. ಅಲ್ಲದೆ ಜೆಡಿಎಸ್ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಸಂಚಾರ ನಡೆಸುವುದಾಗಿ ತಿಳಿಸಿದರು.[ಜೆಡಿಎಸ್ ನಾಯಕರಿಗೆ ಜಮೀರ್ ನೀಡಿದ ಸಲಹೆ ಏನು?]
ಪ್ರಸ್ತುತ ಬಂಡಾಯ ಶಾಸಕರು ರಾಷ್ಟ್ರೀಯವಾದಿ ಪಕ್ಷಗಳ ಕಡೆ ಮುಖ ಮಾಡಿರುವ ಕಾರಣ ಚುನಾವಣೆಯಲ್ಲಿ ಜಮೀರ್ ಅಹಮದ್ ಖಾನ್ ನಿಲ್ಲುವ ಕ್ಷೇತ್ರಕ್ಕೆ ಪ್ರತಿಸ್ಪರ್ಧಿಯಾಗಿ ಜಿ.ಎ.ಬಾವ ಅವರು ನಿಲ್ಲುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications