ಬಂಡಾಯ ಶಾಸಕರು 'ದೊಡ್ಡವರು' : ಮಳವಳ್ಳಿಯಲ್ಲಿ ಎಚ್ಡಿಕೆ ಲೇವಡಿ
ಮಳವಳ್ಳಿ, ಡಿಸೆಂಬರ್ 26: ಬಂಡಾಯ ಶಾಸಕರು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ ಹಿನ್ನೆಲೆ ಎಚ್ ಡಿಕೆ ಪ್ರತಿಕ್ರಿಯಿಸಿದ್ದು, ಬಂಡಾಯ ಶಾಸಕ ಜಮೀರ್ ಅಹಮ್ಮದ್ ದೊಡ್ಡ ನಾಯಕರು. ಅಂಥವರು ಜೆಡಿಎಸ್ ನಂಥ ಚಿಕ್ಕ ಪಕ್ಷಕ್ಕೆ ಬೇಡ ಎಂದು ತಿಳಿಸಿದ್ದಾರೆ.
ಮಳವಳ್ಳಿಯಲ್ಲಿ ಮಾತನಾಡಿದ ಅವರು, ಬಂಡಾಯ ಶಾಸಕರ ಜತೆ ಮಾತುಕತೆ ಪ್ರಶ್ನೆಯೇ ಇಲ್ಲ. ಅವರಿಗೆ ಯಾವತ್ತೋ ಪಕ್ಷದ ಬಾಗಿಲು ಮುಚ್ಚಿದೆ ಎಂದರು. ಅಲ್ಲದೇ ಅವರು ದೊಡ್ಡವರು ನಮ್ಮಂತಹವರ ಚಿಕ್ಕ ಪಕ್ಷಕ್ಕೆ ಬೇಡ ಎಂದು ತಿಳಿಸಿದರು.
ಕುಮಾರಸ್ವಾಮಿ ಹೇಳಿದ್ದರಿಂದಲೇ ಕಾಂಗ್ರೆಸ್ ಗೆ ಮತಹಾಕಿದ್ದೇವೆ ಎಂದು ಜಮೀರ್ ಹೇಳಿದ್ದಾರೆ ಎಂಬ ಪ್ರಶ್ನೆಗೆ ಪತ್ರಿಕ್ರಿಯಿಸಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಏಜೆಂಟ್ ತೋರಿಸಿ ಕಾಂಗ್ರೆಸ್ ಗೆ ಮತ ಹಾಕಿದಾಗಲೇ ಅವರು ಏನೆಂದು ತಿಳಿಯಿತು ಎಂದರು.[ರಾಷ್ಟ್ರೀಯವಾದಿ ಪಕ್ಷ ಸೇರಲು ಮುಂದಾದ ಜೆಡಿಎಸ್ ಶಾಸಕರು]

ನಂಜನಗೂಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನ ಪಡೆದ ಅಭ್ಯರ್ಥಿಯನ್ನೇ ಮತ್ತೆ ಕಣಕ್ಕಿಳಿಸಲಾಗುವುದು ಎಂದು ಹೇಳಿದರು. ಅಲ್ಲದೆ ಜೆಡಿಎಸ್ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಸಂಚಾರ ನಡೆಸುವುದಾಗಿ ತಿಳಿಸಿದರು.[ಜೆಡಿಎಸ್ ನಾಯಕರಿಗೆ ಜಮೀರ್ ನೀಡಿದ ಸಲಹೆ ಏನು?]
ಪ್ರಸ್ತುತ ಬಂಡಾಯ ಶಾಸಕರು ರಾಷ್ಟ್ರೀಯವಾದಿ ಪಕ್ಷಗಳ ಕಡೆ ಮುಖ ಮಾಡಿರುವ ಕಾರಣ ಚುನಾವಣೆಯಲ್ಲಿ ಜಮೀರ್ ಅಹಮದ್ ಖಾನ್ ನಿಲ್ಲುವ ಕ್ಷೇತ್ರಕ್ಕೆ ಪ್ರತಿಸ್ಪರ್ಧಿಯಾಗಿ ಜಿ.ಎ.ಬಾವ ಅವರು ನಿಲ್ಲುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications