ಪಾಂಡವಪುರ: ಬೇಬಿಬೆಟ್ಟದ ಶ್ರೀ ಸದಾಶಿವ ಸ್ವಾಮೀಜಿ ಇನ್ನಿಲ್ಲ
ಪಾಂಡವಪುರ, ಜುಲೈ.04: ತಾಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೇಶ್ವರ ಮಠದ ಶ್ರೀ ಸದಾಶಿವ ಸ್ವಾಮೀಜಿ ( 60) ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಕಳೆದ ರಾತ್ರಿ ಬೆಂಗಳೂರಿಗೆ ಭಕ್ತರ ಕುಟುಂಬಸ್ಥರ ವಿವಾಹಕ್ಕೆಂದು ಆಗಮಿಸಿದ್ದ ಸ್ವಾಮೀಜಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾತ್ರಿ ಭಕ್ತರ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ 5 ಗಂಟೆಗೆ ಪೂಜೆಗೆಂದು ಏಳಿಸಿದಾಗ ಸ್ವಾಮೀಜಿ ನಿಧನರಾಗಿರುವ ಸುದ್ದಿ ತಿಳಿದು ಬಂದಿದೆ.
ಸ್ವಾಮೀಜಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿಗೆ ಬೇಬಿಬೆಟ್ಟದ ಕಿರಿಯ ಸ್ವಾಮೀಜಿ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ ಆಗಮಿಸುತ್ತಿದ್ದು, ಮಠದಲ್ಲಿರುವ ಸ್ವಾಮೀಜಿ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಇಳಕಲ್ ನ ವಿಜಯ ಮಹಾಂತೇಶ ಪೀಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ (90) ಮೇ.19 ರಂದು ಲಿಂಗೈಕ್ಯರಾಗಿದ್ದರು. 'ಮಹಾಂತ ಜೋಳಿಗೆಯ ಹರಿಕಾರ' ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿತ್ತರಗಿ, ಇಳಕಲ್ ವಿಜಯಮಹಾಂತೇಶ್ವರ ಮಠದ 19ನೇ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದರು. ಬಸವಶ್ರೀ ಸೇರಿ ಕೆಲವು ಪ್ರಶಸ್ತಿ ಪುರಸ್ಕೃತರಾಗಿದ್ದರು.
ಇವರ ಜನ್ಮದಿನವನ್ನು ರಾಜ್ಯ ಸರ್ಕಾರ ವ್ಯಸನಮುಕ್ತ ದಿನ ಎಂದು ಘೋಷಿಸಿತ್ತು. 48 ವರ್ಷಗಳಿಂದ ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications