ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ: 2 ಮಕ್ಕಳು ಸೇರಿ ಮೂವರು ಸಾವು

|
Google Oneindia Kannada News

ಮಂಡ್ಯ, ಜುಲೈ 27: ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶನಿವಾರ ನಡೆದಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆಯ ಡಿವೈಡರ್‌ಗೆ ಗುದ್ದಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ. ಬಸ್ಸಿಗೆ ಕಾರು ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ವಸ್ತಾರೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ಗದ್ದೆಗೆ ಉರುಳಿಬಿದ್ದ ಆಟೋ ವಸ್ತಾರೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ಗದ್ದೆಗೆ ಉರುಳಿಬಿದ್ದ ಆಟೋ

ಮದ್ದೂರಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದು ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.

Three Killed And One Injured in Accident in Mandya

ರಸ್ತೆ ಮಕ್ಕ ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟರ ಗುರುತು ಪತ್ತೆಯಾಗಿಲ್ಲ.

English summary
Three Killed And One Injured in Accident in Mandya, while car collied with KSRTC bus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X