ಮಂಡ್ಯದಲ್ಲಿ ಗೌಡ್ರ ಗದ್ದಲ ಜೋರು: ಅವನೊಬ್ಬ ರಾಜಕೀಯ ವ್ಯಭಿಚಾರಿ!
ಮಂಡ್ಯ, ಆಗಸ್ಟ್ 26: ರಾಜಕೀಯ ಮೇಲಾಟಕ್ಕೆ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ, ಇಬ್ಬರು ಪ್ರಭಾವೀ ಮುಖಂಡರ ನಡುವಿನ ವಾಕ್ಸಮರ ಜೋರು ಸದ್ದು ಮಾಡಲಾರಂಭಿಸಿದೆ.
ನಾಗಮಂಗಲ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ ಚೆಲುವರಾಯಸ್ವಾಮಿ, ಸಿದ್ದರಾಮಯ್ಯನವರನ್ನು ಸಮರ್ಥಿಸಿಕೊಳ್ಳುತ್ತಾ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ದ ವಾಗ್ದಾಳಿ ನಡೆಸಿದ್ದರು.
ಚೆಲುವರಾಯಸ್ವಾಮಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಾಲೀ ಶಾಸಕ ಸುರೇಶ್ ಗೌಡ, "ಅವನೊಬ್ಬ ರಾಜಕೀಯ ವ್ಯಭಿಚಾರಿ" ಎನ್ನುವ ಪದವನ್ನು ಬಳಸಿದ್ದಾರೆ.

" ಸಮ್ಮಿಶ್ರ ಸರಕಾರ ಪತನಗೊಂಡಾಗಲೇ ನಾವು ಚುನಾವಣೆಗೆ ಸಜ್ಜಾಗಿದ್ದೇವೆ. ನಾವು ಯಾರ ಹಂಗಲ್ಲೂ ಇಲ್ಲ " ಎಂದು ಸುರೇಶ್ ಗೌಡ, ಪರೋಕ್ಷವಾಗಿ ಕಾಂಗ್ರೆಸ್ಸಿಗೆ ಚಾಟಿ ಬೀಸಿದ್ದಾರೆ.
" ಸಿದ್ದರಾಮಯ್ಯ ಅವರು ಇದ್ದಿದ್ದನ್ನು ಇದ್ದಹಾಗೆ ನೇರವಾಗಿ ಮಾತನಾಡುವ ಮನುಷ್ಯ ಯಾವುದೇ ಕಾರಣಕ್ಕೂ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುವವರಲ್ಲ" ಎಂದು ಚೆಲುವರಾಯಸ್ವಾಮಿ ಹೇಳಿದ್ದರು.
" ಮೊದಲೇ ಸಿದ್ದರಾಮಯ್ಯ ಇರೋದಾದರೆ ನಮಗೆ ಕಾಂಗ್ರೆಸ್ ಸಹವಾಸ ಬೇಡ ಎಂದು ಹೇಳಬೇಕಿತ್ತು. ಮಂಡ್ಯದಲ್ಲಿ ಡಮ್ಮೀ ಅಭ್ಯರ್ಥಿ ಹಾಕಿಸಿಕೊಂಡು ಗೆದ್ದಿದ್ದೀರಿ. ಒಕ್ಕಲಿಗರ ಸಮಾಜವನ್ನು ಬಳಸಿಕೊಂಡು ಹೀಗೇಕೆ ಮಾಡುತ್ತಿದ್ದೀರಿ" ಎಂದು ದೇವೇಗೌಡ್ರ ಕುಟುಂಬವನ್ನು ಚೆಲುವರಾಯಸ್ವಾಮಿ ಪ್ರಶ್ನಿಸಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications