ರಂಗನಾಥನ ಗೋಪುರ ಪ್ರತಿಷ್ಠಾಪನೆಗೆ ಯದುವೀರ್, ತ್ರಿಷಿಕಾ
ಶ್ರೀರಂಗಪಟ್ಟಣ, ಮಾರ್ಚ್ 03 : ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಗೋಪುರದ ಪುನರ್ ಪ್ರತಿಷ್ಠಾಪನಾ ಮಹೋತ್ಸವು ಮೇಲುಕೋಟೆ ಶ್ರೀಯದುಗಿರಿ ಯತಿರಾಜಮಠದ ಶ್ರೀ ನಾರಾಯಣ ರಾಮಾನುಜಜೀಯರ್ ರವರ ಉಪಸ್ಥಿತಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು
ಮೈಸೂರು ಸಾಮ್ರಾಜ್ಯದ ವೊಡೆಯರ್ ಕುಟುಂಬದ ಪ್ರತಿಮಾದೇವಿ ಶ್ರೀಕಂಠದತ್ತ ವೊಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ವೊಡೆಯರ್, ಅವರ ಧರ್ಮಪತ್ನಿ ತ್ರಿಷಿಕಾ ಯದುವೀರ್ ವೊಡೆಯರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತಂದರು. [ಜ್ಯೋತಿಷ್ಯ ಪರಿಹಾರ: ದೇವಾಲಯದ ಗೋಪುರ ನೆರಳು ಮನೆ ಮೇಲೆ ಬಿದ್ದರೆ...]

ಸುಮಾರು ಒಂದು ವರ್ಷದ ಹಿಂದೆ ಗೋಪುರದ ಕಳಶ ಕೆಳಗೆ ಬಿದ್ದು ವಿಘ್ನವಾಗಿತ್ತು. ಇದನ್ನು ಸಕಲ ಸಾಂಪ್ರದಾಯಿಕ ಪರಂಪರೆಯ ರೀತಿಯಲ್ಲಿ ಯಜ್ಞ, ವಿಶೇಷ ಪೂಜೆ ಪುನಸ್ಕಾರಗಳಿಂದ ಗೋಪುರದ ಕಳಶವನ್ನು ಪ್ರತಿಷ್ಠಾಪಿಸಲಾಯಿತು. [ಜ್ಯೋತಿಷ್ಯ: ರಾಹು ಗ್ರಹವು ಕೊಟ್ಟರೆ ವರ, ಇಟ್ಟರೆ ಶಾಪ!]

ಮೇಲುಕೋಟೆ ಶ್ರೀಯದುಗಿರಿ ಯತಿರಾಜಮಠದ ಶ್ರೀ ನಾರಾಯಣ ರಾಮಾನುಜಜೀಯರ್ ರವರು ಆಶೀರ್ವಚನ ನೀಡುತ್ತ, ಈ ಬರಗಾಲದ ಸಮಯದಲ್ಲಿ ಶ್ರೀರಂಗನಾಥ ಹಾಗೂ ಶ್ರೀಮದ್ ರಾಮಾನುಜರ ಕೃಪೆಯಿಂದ ಎಲ್ಲ ಕಡೆ ಮಳೆ ಬೆಳೆಯಾಗಲೆಂದು ಭಗವಂತನಲ್ಲಿ ಪ್ರತಿದಿನವು ಪ್ರಾರ್ಥಿಸುತ್ತಿದ್ದೇವೆ ಎಂದರು.
30 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾದರು. ಅಷ್ಟು ಜನರಿಗೂ ದೇವಸ್ಥಾನದ ವತಿಯಿಂದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಐತಿಹಾಸಿಕ ಸುಪ್ರಸಿದ್ದ ಮಹೋತ್ಸವಕ್ಕೆ ಉಸ್ತುವಾರಿ ಮಂತ್ರಿಯವರ ಗೈರು ಎದ್ದು ಕಾಣುತ್ತಿತ್ತು. [ಮೈಸೂರು ಅರಮನೆ ಆಯುಧ ಪೂಜೆಯ ವೈಖರಿ, ನಲಿದಾಡಿದ ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ]
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications