ಮಂಗಳೂರಿನಲ್ಲಿ ಮಳೆಯ ಅಬ್ಬರ, ವಾಹನ ಸವಾರರು ಹೈರಾಣಾ
ಮಂಗಳೂರು, ಜೂನ್ 06 : ಸೋಮವಾರ ಮಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ನಗರವಾಸಿಗಳನ್ನು ಹೈರಾಣಾಗಿಸಿದೆ.
ಮಂಗಳೂರು ನಗರದಲ್ಲಿ ಕೆಲವು ಗಂಟೆಗಳ ಕಾಲ ಜೋರಾಗಿ ಮಳೆ ಸುರಿದ ಪರಿಣಾಮ ಪ್ರಮುಖ ಹಾಗೂ ಒಳ ರಸ್ತೆಗಳೆಲ್ಲಾ ಜಲಾವೃತವಾಗಿ, ಹಲವು ಕಡೆಗಳಲ್ಲಿ ಗಂಟೆಗಟ್ಟಲೆ ಸಂಚಾರದಟ್ಟಣೆ ಸೃಷ್ಟಿಯಾಗಿತ್ತು.[ಇನ್ನೆರಡು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮನ]

ಮಳೆಯ ಅಬ್ಬರಕ್ಕೆ ನಗರದ ಚರಂಡಿಗಳು ತುಂಬಿ ಹರಿದು ಹಲವು ವೃತ್ತಗಳಲ್ಲಿ ರಸ್ತೆಗಳು ಜಲಾವೃತಗೊಂಡವು. ಜ್ಯೋತಿ ವೃತ್ತದಲ್ಲಿ ರಸ್ತೆಯ ಮೇಲೆ ಹೆಚ್ಚಿನ ನೀರು ನಿಂತಿದ್ದರಿಂದ ವಾಹನ ಸವಾರರನ್ನು ಇಕ್ಕಟ್ಟಿಗೆ ಸಿಲುಕಿಸಿತು. ಮಾತ್ರವಲ್ಲದೆ ಪಾದಚಾರಿಗಳು ವಾಹನಗಳಿಂದ ನೀರು ಸಿಂಚನವಾಗುವ ಆತಂಕವನ್ನು ಎದುರಿಸಬೇಕಾಯಿತು.
ಮಂಗಳೂರಿನ ಬಲ್ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಈಜುಕೊಳ. ಮಂಗಳೂರು ದಕ್ಷಿಣ ಶಾಸಕ ಮಾನ್ಯ ಶ್ರೀ ಜೆ ಅರ ಲೋಬೊರವರು ಈ ಈಜುಕೊಳವನ್ನು ಲೋಕಾರ್ಪಣೆ ಮಾಡಲಿದ್ದು, ಮೇಯರ್ ಕವಿತಾ ಸನಿಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.[ಕರ್ನಾಟಕಕ್ಕೆ ಈ ಬಾರಿ ಸಾಧಾರಣ ಮುಂಗಾರು ಮಳೆ]

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಸ್ಥಳೀಯ ಕೊರ್ಪರೇಟರ್ ಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂಬ ಟ್ರೋಲ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿವೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications