ಕರ್ನಾಟಕ ಪಿಯುಸಿ ಫಲಿತಾಂಶ: ಮಂಗಳೂರಿನ ದರ್ಶನ್, ಪ್ರಣವ್ ಸಾಧನೆ
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ಸೈಂಟ್ ಅಲೋಶಿಯಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ದರ್ಶನ್ ಶೇ. 593 (600) ಅಂಕಗಳನ್ನು ಪಡೆದಿದ್ದಾರೆ.
ಮಂಗಳೂರು, ಮೇ 12: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ (ಮೇ 11) ಹೊರಬಿದ್ದಿದ್ದು, ಸೈಂಟ್ ಅಲೋಶಿಯಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ದರ್ಶನ್ ಶೇ. 593 (600) ಅಂಕಗಳನ್ನು ಪಡೆದಿದ್ದಾರೆ. ಮೂಲ ಗಣಿತ, ಸಂಖ್ಯಾಶಾಸ್ತ್ರ, ಅಂಕಗಣಿತ ಹಾಗೂ ಬಿಸ್ನೆಸ್ ಸ್ಟಡೀಸ್ ನಲ್ಲಿ ತಲಾ 100 ಅಂಕಗಳು ಹಾಗೂ ಆಂಗ್ಲ ಭಾಷೆಯಲ್ಲಿ 95, ಹಿಂದಿಯಲ್ಲಿ 98 ಅಂಕಗಳನ್ನು ದರ್ಶನ್ ಪಡೆದಿದ್ದಾರೆ.[ಕರ್ನಾಟಕ ಪಿಯುಸಿ ಫಲಿತಾಂಶ: ಮೈಸೂರಿಗೆ ಸ್ವಲ್ಪ ಸಿಹಿ - ಸ್ವಲ್ಪ ಕಹಿ]
ಟ್ಯೂಶನ್, ಕೋಚಿಂಗ್ ಇಲ್ಲದೆ ಅತ್ಯುತ್ತಮ ಅಂಕಗಳನ್ನು ಪಡೆದಿರುವ ದರ್ಶನ, ಕೆಲವು ವಿದ್ಯಾರ್ಥಿಗಳಿಗೆ ಕೋಚಿಂಗ್ ಕ್ಲಾಸ್ ಗೆ ಹೋದ್ರೆ ಮಾತ್ರ ಒಳ್ಳೆಯ ಅಂಕ ಬರುತ್ತದೆ ಎಂದು ಪರಿಗಣಿಸುತ್ತಾರೆ, ಆದರೆ ಶ್ರದ್ಧೆ, ಭಕ್ತಿ ಹಾಗೂ ಏಕಾಗ್ರತೆಯಿಂದ ಓದಿದರೆ ಒಳ್ಳೆಯ ಅಂಕ ಗ್ಯಾರಂಟೀ ಎನ್ನುತ್ತಾರೆ.[ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ: ಸೃಜನಾ, ರಾಧಿಕಾ, ಚೈತ್ರಾ ಟಾಪರ್ಸ್]

ಪ್ರಣವ್
ಬಿಲ್ಡಿಂಗ್ ಕಾಂಟ್ರಾಕ್ಟರ್ ಆಗಿರುವ ಸತೀಶ್ ಪಿ. ಮತ್ತು ಗೃಹಿಣಿ ದಯಾವತಿ ಅವರ ಪುತ್ರ ಪ್ರಣವ್, ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 594 (600) ಅಂಕಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ. ಕನ್ನಡದಲ್ಲಿ 94, ಸಂಸ್ಕೃತದಲ್ಲಿ-100, ಭೌತಶಾಸ್ತ್ರದಲ್ಲಿ-100, ರಸಾಯನ ಶಾಸ್ತ್ರ-100, ಗಣಿತ -100, ಜೀವಶಾಸ್ತ್ರ-100 ಅಂಕಗಳನ್ನು ಗಳಿಸಿ ಸಾಧನೆ ಮೆರೆದಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications