ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ: ಸೃಜನಾ, ರಾಧಿಕಾ, ಚೈತ್ರಾ ಟಾಪರ್ಸ್
ಇಂದು ಹೊರಬಿದ್ದ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ತುಮಕೂರು ಮೂಲದ ಸೃಜನಾ ಎನ್. 596 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದು, ಈಕೆ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.
ಮಂಗಳೂರು, ಮೇ 11: ಇಂದು ಹೊರಬಿದ್ದ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ತುಮಕೂರು ಮೂಲದ ಸೃಜನಾ ಎನ್. 596 (600) ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದು, ಈಕೆ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.
ಈಕೆ ಗಳಿಸಿದ ಅಂಕಗಳು: ಭೌತಶಾಸ್ತ್ರ-100, ರಸಾಯನ ಶಾಸ್ತ್ರ- 100 , ಗಣಿತ- 100, ಕಂಪ್ಯೂಟರ್ ಸೈನ್ಸ್- 100, ಹಿಂದಿ- 99, ಇಂಗ್ಲಿಶ್- 97


ಭಾಷಾ ವಿಷಯಗಳಿಗೆ ಹೊರತು ಪಡಿಸಿದರೆ ಉಳಿದೆಲ್ಲ ವಿಷಯಗಳಲ್ಲೂ ಸೃಜನಾ ನೂರಕ್ಕೆ ನೂರು ಅಂಕ ಗಳಿಸಿ ಟಾಪರ್ ಆಗಿದ್ದಾರೆ.

ಹಾಗೆಯೇ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರಾಧಿಕಾ ಪೈ ಸಹ ವಿಜ್ಞಾನ ವಿಭಾಗದಲ್ಲಿ 596 (600) ಅಂಕ ಗಳಿಸಿ ಟಾಪರ್ ಆಗಿದ್ದಾರೆ. ಇವರು ಗಂಗೊಳ್ಳಿಯ ಸರಸ್ವತಿ ಕಾಲೇಜು ವಿದ್ಯಾರ್ಥಿನಿ
ಕಲಾ ವಿಭಾಗದಲ್ಲಿಪ್ರಥಮ ಸ್ಥಾನ ಪಡೆದ ಚೈತ್ರಾ
ಕಲಾ ವಿಭಾಗದಲ್ಲಿ ಬಳ್ಳಾರಿಯ ಕೊಟ್ಟೂರಿನ ಇಂದು ಪಿ.ಯು.ಕಾಲೇಜಿನಲ್ಲಿ ಓದುತ್ತಿದ್ದ ಚೈತ್ರಾ, 589 (600) ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪಿ.ಜಿ.ಶ್ರೀನಿಧಿಗೆ ಪ್ರಥಮ ಸ್ಥಾನ
ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಆರ್ ಎನ್ ಎಸ್ ಕಾಲೇಜಿನ ಪಿ.ಜಿ.ಶ್ರೀನಿಧಿ 595 (600) ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸತ್ಯಸಾಯಿ ಲೋಕಸೇವಾ ಕಾಲೇಜಿನ ಸಾಯಿ ಸಮರ್ಥ ಸಹ ವಾಣಿಜ್ಯ ವಿಭಾಗದಲ್ಲಿ 595 (600) ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications