ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನ

|
Google Oneindia Kannada News

ಮಂಗಳೂರು, ಜನವರಿ 03: ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಾಲ್ವರು ಯುವಕರನ್ನು ಮಂಗಳೂರು ನಗರ ಪೊಲೀಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳುಮಂಗಳೂರು: ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಶಂಕಿತ ಆರೋಪಿಗಳಿದ್ದ ಕಾರನ್ನು ಸುರತ್ಕಲ್ ಬಳಿಯಿಂದ ಬೆನ್ನಟ್ಟಿದ್ದ ಪೊಲೀಸರು ಮಂಗಳೂರು- ಮೂಡುಬಿದಿರೆ ಹೆದ್ದಾರಿಯಲ್ಲಿರುವ ಮಿಜಾರು ಬಳಿ ಗುಂಡು ಹಾರಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

Mangalore police arrested Deepak murder accused heroically

ಮಧ್ಯಾಹ್ನ 1.30ಕ್ಕೆ ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆ ನಡೆದಿತ್ತು. ಕೆಲವೇ ಸಮಯದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರೇ ಕೊಲೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತರ ಸಾವಿನ ಸರಣಿಹಿಂದೂ ಕಾರ್ಯಕರ್ತರ ಸಾವಿನ ಸರಣಿ

ಒಬ್ಬ ಆರೋಪಿಯ ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ನಾಲ್ವರನ್ನು ಪೊಲೀಸ್ ಆಯುಕ್ತರ ಕಚೇರಿಗೆ ಪೊಲೀಸರು ಕರೆತರುತ್ತಿದ್ದಾರೆ.

English summary
Mangalore Police heroically arrested Deepak murder accused. Police chased accused car and then fired a round of bullet and then detained all four murder accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X