ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

SDPI ಮುಖಂಡನ ಹತ್ಯೆ: ಐವರು ಆರೋಪಿಗಳ ಬಂಧನ

|
Google Oneindia Kannada News

ಮಂಗಳೂರು, ಜೂನ್ 24 : ಇಲ್ಲಿನ ಬೆಂಜನಪದವಿನಲ್ಲಿ ಎಸ್ ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಐವರನ್ನು ಬಂಧಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ದಿವ್ಯಾರಾಜ್, ಅಭಿನ್, ಪವನ್, ಸಂತೋಷ್ ಮತ್ತು ಶಿವಪ್ರಸಾದ್ ಎನ್ನುವರನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಟ್ವಾಳ: SDPI ಮುಖಂಡನ ಬರ್ಬರ ಹತ್ಯೆಬಂಟ್ವಾಳ: SDPI ಮುಖಂಡನ ಬರ್ಬರ ಹತ್ಯೆ

ಜೂನ್ 21ರಂದು ಕಲಾಯಿಯ ಎಸ್ ಡಿಪಿಐ ವಲಯಾಧ್ಯಕ್ಷ ಅಶ್ರಫ್ ನನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

English summary
Mangaluru: Five persons have taken into custody in the murder of SDPI Leader Ashraf Kalayi here on June 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X