ಉಳ್ಳಾಲದಲ್ಲಿ ಹಡಗು ದುರಂತ; 33 ಜನರು ಅಪಾಯದಲ್ಲಿ
ಬ್ರೇಕ್ ವಾಟರ್ ಕಾರ್ಯಾಚರಣೆಗಾಗಿ ಉಳ್ಳಾಲ ಬಳಿಯ ಮೊಗವೀರಪಟ್ಣದ ಬಳಿಯ ಸಮುದ್ರಕ್ಕೆ ಪ್ರಯಾಣ ಬೆಳೆಸಿದ್ದ ಹಡಗು ದುರಂತಕ್ಕೀಡಾಗಿದ್ದು 33 ಜನರು ಅಪಾಯದಲ್ಲಿ ಸಿಲುಕಿದ್ದಾರೆ.
ಉಳ್ಳಾಲದಲ್ಲಿ ಹಡಗು ದುರಂತ; 33 ಜನರು ಅಪಾಯದಲ್ಲಿ
ಉಳ್ಳಾಲ (ಮಂಗಳೂರು), ಜೂನ್ 3: ಉಳ್ಳಾಲ ಮೊಗವೀರಪಟ್ಣದ ಸಮುದ್ರದಲ್ಲಿ ಬ್ರೇಕ್ ವಾಟರ್ ಕಾಮಗಾರಿಗಾಗಿ ಕಾರ್ಮಿಕರನ್ನು ಹೊತ್ತು ತೆರಳಿದ್ದ ಹಡಗೊಂಡು ದುರಂತಕ್ಕೀಡಾಗಿದೆ.
ಸಮುದ್ರ ತೀರದಿಂದ ಸುಮಾರು 1 ಕಿ.ಮೀ. ದೂರದವರೆಗೆ ಸಾಗಿದ ನಂತರ ಸಾಗರದಾಳದಲ್ಲಿದ್ದ ಬಂಡೆ ಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗು ಮುಳುಗಲಾರಂಭಿಸಿದೆ.

ಹಡಗಿನಲ್ಲಿ ಸುಮಾರು 33 ನೌಕರರಿದ್ದು, ಇವರಲ್ಲಿ ಇಬ್ಬರು ಮಂಗಳೂರಿನವರೆಂದು ಹೇಳಲಾಗಿದೆ. ಹಡಗು ಮುಳುಗುತ್ತಿರುವುದರಿಂದ ಭಯಭೀತರಾಗಿರುವ ಹಡಗಿನಲ್ಲಿರುವ ಸಿಬ್ಬಂದಿ ಹಡಗಿನಲ್ಲಿದ್ದ ಸಿಡಿಮದ್ದುಗಳನ್ನು ಸಿಡಿಸುತ್ತಾ ದಡದಲ್ಲಿದ್ದವರ ಗಮನ ಸೆಳೆದು ರಕ್ಷಣೆಗಾಗಿ ಕೂಗುತ್ತಿದ್ದಾರೆ.
ಇದೀಗ ಬಂದ ಮಾಹಿತಿಯ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ನೌಕರರನ್ನು ರಕ್ಷಿಸಲು ಎರಡು ಸ್ಟೀಮ್ ಬೋಟ್ ಗಳನ್ನು ಕಳುಹಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications