ಮಂಗಳೂರು: ವಾರಸುದಾರರಿಲ್ಲದ ಬಿಹಾರದ 13 ಬಾಲಕರು ಪತ್ತೆ
ವಾರಸುದಾರರಿಲ್ಲದ 14 ಮಕ್ಕಳು ಇಂದು ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿಳಿದಿದ್ದು, ಸುಮಾರು 7 ರಿಂದ 14 ವರ್ಷ ಪ್ರಾಯದ ಈ ಮಕ್ಕಳನ್ನು ಗುರುತಿಸಿದ ರೈಲ್ವೇ ಪೋಲೀಸು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿದ್ದಾರೆ. ಬಿಹಾರದಿಂದ ಮಂಗಳೂ
ಮಂಗಳೂರು, ಜುಲೈ 22: ವಾರಸುದಾರರಿಲ್ಲದ 14 ಮಕ್ಕಳು ಇಂದು ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿಳಿದಿದ್ದು, ಸುಮಾರು 7 ರಿಂದ 14 ವರ್ಷ ಪ್ರಾಯದ ಈ ಮಕ್ಕಳನ್ನು ಗುರುತಿಸಿದ ರೈಲ್ವೇ ಪೋಲೀಸು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿದ್ದಾರೆ.
ಬಿಹಾರದಿಂದ ಮಂಗಳೂರಿಗೆ ಇಂದು ಬಂದಿಳಿದಿದ್ದ ಈ ಮಕ್ಕಳು ಕೇರಳದ ಉದ್ಯಾವರದಲ್ಲಿರುವ ಮಸೀದಿಯಲ್ಲಿ ಶಿಕ್ಷಣಕ್ಕಾಗಿ ಬಂದಿರುವುದಾಗಿ ತಿಳಿದುಬಂದಿದೆ.

ಎಳೆಯ ಪ್ರಾಯದ ಮಕ್ಕಳನ್ನು ಪಾಲಕರು ಅಥವಾ ವಾರೀಸುದಾರರಿಲ್ಲದೆ ದೂರದ ಮಂಗಳೂರಿಗೆ ಕಳುಹಿಸಿರುವುದರ ಹಿನ್ನಲೆಯಲ್ಲಿ ಇದೊಂದು ಮಕ್ಕಳ ಕಳ್ಳಸಾಗಾಟದ ಜಾಲವಾಗಿರಬಹುದೇ ಎನ್ನುವ ಸಂಶಯವೂ ಹುಟ್ಟಿಕೊಂಡಿದೆ.
ಇದೀಗ 14 ಮಕ್ಕಳೂ ಮಂಗಳೂರಿನ ಬೊಂದೆಲ್ ನಲ್ಲಿರುವ ಬಾಲ ಸಂರಕ್ಷಣಾ ಕೇಂದ್ರದಲ್ಲಿಡಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications