ಮಂಗಳೂರು: ಸಿಡಿಮದ್ದು ತಯಾರಿ ವೇಳೆ ಸ್ಫೋಟ, ಇಬ್ಬರು ಸಾವು
ಮಂಗಳೂರು, ಮಾರ್ಚ್ 20: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಸೋಮವಾರ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಂಬಳಬೆಟ್ಟು ಶಾಂತಿನಗರ ನಿವಾಸಿ ಉಮರ್ ಎಂಬುವವರ ಪುತ್ರ ಹಾಶಿಮ್ (25) ಮತ್ತು ಕಂಬಳಬೆಟ್ಟು ನೂಜಿ ನಿವಾಸಿ ಸುಂದರ್ ಪೂಜಾರಿ (39) ಎಂದು ಗುರುತಿಸಲಾಗಿದೆ.

ರಫೀಕ್ ಎಂಬುವವರಿಗೆ ಸೇರಿದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಸಂದರ್ಭದಲ್ಲಿ ಈ
ದುರ್ಘಟನೆ ಘಟನೆ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಘಟಕಕ್ಕೂ ಭಾಗಶಃ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications