ದಕ್ಷಿಣ ಕನ್ನಡ ಜಿಲ್ಲೆ ಜನರ ಮನೆ ಬಾಗಿಲಿಗೆ ಆಡಳಿತ
ಮಂಗಳೂರು, ಫೆ. 8: ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಹೋಬಳಿ ಪುನರ್ ರಚನೆಗೆ ಚಾಲನೆ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿರುವ 17 ಹೋಬಳಿಗ ಳನ್ನು ಒಡೆದು 37 ಹೋಬಳಿ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೋಬಳಿ ಮಟ್ಟದಲ್ಲಿಯೇ ಸಸರ್ಕಾರಿ ಕಚೇರಿಗಳ ಸ್ಥಾಪನೆಯಾದರೆ ನಾಗರಿಕರಿಗೆ ಅನುಕೂಲವಾಗುತ್ತದೆ ಎಂಬ ಹಿನ್ನಲೆಯಲ್ಲಿ ಪುನರ್ ವಿಂಗಡನೆಗೆ ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.[ಬೇಸಿಗೆಯಲ್ಲಿ ಮಂಗಳೂರು ನಗರಕ್ಕೆ ನೀರಿನ ಕೊರತೆ ಇಲ್ಲ]

ಸಭೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ಯುವಜನಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್.ಲೋಬೋ, ಎಸ್. ಅಂಗಾರ, ಶಕುಂತತಾ ಶೆಟ್ಟಿ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.
ಪ್ರಸ್ತಾವಿತ ಹೋಬಳಿಗಳ ವಿವರ:
ಪ್ರಸಕ್ತ ಜಿಲ್ಲೆಯಲ್ಲಿ 17 ಹೋಬಳಿಗಳಿದ್ದು, ಪುನರ್ ವಿಂಗಡನೆ ನಂತರ 37ಕ್ಕೇರಲಿದೆ.
* ಮಂಗಳೂರು ತಾಲೂಕು: ಮಂಗಳೂರು ಎ, ಲೇಡಿಹಿಲ್, ಅಳಪೆ, ತೊಕ್ಕೊಟ್ಟು, ದೇರಳಕಟ್ಟೆ, ಗುರುಪುರ, ವಾಮಂಜೂರು, ಸುರತ್ಕಲ್, ಕಾವೂರು, ಬಜಪೆ, ಮುಲ್ಕಿ, ಕಿನ್ನಿಗೋಳಿ, ಮೂಡಬಿದ್ರೆ ಉತ್ತರ, ಮೂಡಬಿದ್ರೆ ದಕ್ಷಿಣ, ಶಿರ್ತಾಡಿ [ಮಂಗಳೂರು : ಕಟೀಲಿನ ಚಿನ್ನದ ರಥ ನೋಡಿದ್ದಿರಾ?]
* ಬಂಟ್ವಾಳ ತಾಲೂಕು: ಬಂಟ್ವಾಳ, ಕಾವಳಮುಡೂರು, ಬಿ.ಮೂಡಾ, ಮುಡಿಪು, ವಿಟ್ಲ, ಮಾಣಿ
* ಬೆಳ್ತಂಗಡಿ ತಾಲೂಕು: ಬೆಳ್ತಂಗಡಿ, ಉಜಿರೆ, ಕೊಕ್ಕಡ, ತಣ್ಣೀರುಪಂಥ, ವೇಣೂರು, ಅಳದಂಗಡಿ,
* ಪುತ್ತೂರು ತಾಲೂಕು: ಪುತ್ತೂರು, ಕಾವು, ಉಪ್ಪಿನಂಗಡಿ, ನೆಲ್ಯಾಡಿ, ಕಡಬ, ಸವಣೂರು
* ಸುಳ್ಯ ತಾಲೂಕು: ಸುಳ್ಯ, ಬೆಳ್ಳಾರೆ, ಪಂಜ, ಸುಬ್ರಮಣ್ಯ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications