ದೇವರ ಹೆಸರಿನ ವೈನ್ ಶಾಪ್ ತೆರವಿಗೆ ಕ್ರಮ
Recommended Video
ಮಂಗಳೂರು, ಡಿಸೆಂಬರ್ 16: ವೈನ್ ಶಾಪ್, ಬಾರ್ ಗಳಿಗೆ ದೇವರ ಹೆಸರಿನ ನಾಮಫಲಕಗಳಿದ್ದರೆ ಅವುಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೆಳ್ತಂಗಡಿ ತಾಲ್ಲೂಕಿನ ಆಳದಂಗಡಿಯ ಸುಂಕದಕಟ್ಟೆ ಮಹಗಣಪತಿ ದೇವಸ್ಥಾನದಲ್ಲಿ ಭಾನುವಾರ ಮಾತನಾಡಿದ ಅವರು, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು.
ದೇವಸ್ಥಾನಗಳು ಸಾಮಾಜಿಕ ಪರಿವರ್ತನೆಯ ಕೇಂದ್ರಗಳಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ರಾಜ್ಯದಲ್ಲಿ ದೇವರ ಹೆಸರಿನಲ್ಲಿರುವ ಬಾರ್ ಮತ್ತು ವೈನ್ ಶಾಪ್ ಗಳ ನಾಮಫಲಕವನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಭುತ್ವದಲ್ಲಿ ಚರ್ಚೆಯ ಮೂಲಕ ತೀರ್ಮಾನ ಕೈಗೊಳ್ಳಲು ಸಾಧ್ಯ, ಅಮತೋಲನ ಆಡಳಿತ ನಡೆಸಿದರೆ ಯಾರಿಗೂ ಅಂಜುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದಾರೆ.
ಆಳದಮಗಡಿಯ ಮಹಾಗಣಪತಿ ದೇವಸ್ಥಾನ ಸುಂದರವಾಗಿ ನಿರ್ಮಾಣವಾಗುತ್ತಿದೆ, ಇದಕ್ಕೆ ಹತ್ತು ದಿವಸಗಳಲ್ಲಿ ಇಲಾಖೆಯಿಂದ ಗರಿಷ್ಠ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಧಾರ್ಮಿಕ ಸಭೆಯಲ್ಲಿ ಮಾತನಾಡುತ್ತಾ ಭರವಸೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications