ನ.30 ಕ್ಕೆ ವಿನೋದ್ ಆಳ್ವ ಜಾಮೀನು ಅರ್ಜಿ ತೀರ್ಪು
ಪುತ್ತೂರು, ನ.27: ಚಿತ್ರ ನಟ ವಿನೋದ್ ಆಳ್ವ ಅವರ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. ಜಾಮೀನು ಅರ್ಜಿ ಹಾಗೂ ಪೊಲೀಸ್ ಕಸ್ಟಡಿ ತೀರ್ಪನ್ನು ನ.30ಕ್ಕೆ ಮುಂದೂಡಿ ಪುತ್ತೂರು ಜಿಲ್ಲಾ ಐದನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಮಾಜಿ ಕೆಲಸಗಾರನ ಕೊಲೆ ಯತ್ನ ಸಂಚು ನಡೆಸಿದ ಆರೋಪದ ಮೇಲೆ ವಿನೋದ್ ಆಳ್ವ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಶ್ವರಮಂಗಲದಲ್ಲಿ ಮಾಜಿ ಕೆಲಸಗಾರ ಸಚ್ಚಿದಾನಂದರ ಬೈಕ್ಗೆ ಜೀಪ್ ಢಿಕ್ಕಿ ಹೊಡೆಸಿ ಕೊಲೆ ನಡೆಸುವ ಸಂಚು ರೂಪಿಸಿದ ಆರೋಪದಲ್ಲಿ ವಿನೋದ್ ಆಳ್ವ ಅವರ ಬಂಧನವಾಗಿದೆ.

ಜಾಮೀನು ಅರ್ಜಿ ಮತ್ತು ಅವರನ್ನು ಪೋಲೀಸ್ ಕಸ್ಟಡಿಗೆ ನೀಡುವಂತೆ ಕೋರಿ ಪ್ರಾಸಿಕ್ಯೂಶನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ನ್ಯಾಯಾಲಯವು ನ.30ಕ್ಕೆ ಮುಂದೂಡಿದೆ.
ಜಾಮೀನು ಅರ್ಜಿ ಹಾಗೂ ಪೊಲೀಸ್ ಕಸ್ಟಡಿ ಪ್ರಶ್ನಿಸಿ ಸಲ್ಲಿಸಲಾಗಿರುವ ಎರಡು ಅರ್ಜಿಗಳ ಕುರಿತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಪರ ಮತ್ತು ಆರೋಪಿ ಪರ ವಾದ ಮಂಡನೆಯಾಗಿತ್ತು. ಬಳಿಕ ಪ್ರಕರಣದ ತೀರ್ಪನ್ನು ಮುಂದೂಡಲಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications