ತಂದೆಯ ಉತ್ತರಾದಿ ಕ್ರಿಯೆಗಾಗಿ ಮಂಗಳೂರಿಗೆ ಬಂದ ಐಶ್ವರ್ಯಾ ರೈ
ಮುಂಬೈನಿಂದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ನಟಿಯೊಂದಿಗೆ ಪುತ್ರಿ ಆರಾಧ್ಯಾ, ತಾಯಿ ಹಾಗೂ ಕುಟುಂಬ ಸದಸ್ಯರ ಜೊತೆಗಿದ್ದಾರೆ. ನಂತರ ಉಪ್ಪಿನಂಗಡಿಯತ್ತ ಪಯಣ ಬೆಳೆಸಿದರು.
ಮಂಗಳೂರು :ಮಂಗಳೂರು ಮೂಲದ ಐಶ್ವರ್ಯಾ ರೈ ಅವರು ಇಂದು ಬೆಳಗ್ಗೆ ತಮ್ಮ ಮಗಳು ಹಾಗೂ ತಾಯಿ ಜೊತೆಗೆ ಮಂಗಳೂರಿಗೆ ಆಗಮಿಸಿದ್ದಾರೆ.
ಮುಂಬೈನಿಂದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ನಟಿಯೊಂದಿಗೆ ಪುತ್ರಿ ಆರಾಧ್ಯಾ, ತಾಯಿ ಹಾಗೂ ಕುಟುಂಬ ಸದಸ್ಯರ ಜೊತೆಗಿದ್ದಾರೆ. ನಂತರ ಉಪ್ಪಿನಂಗಡಿಯತ್ತ ಪಯಣ ಬೆಳೆಸಿದರು.

ಮೂಲತಃ ಕರಾವಳಿ ಭಾಗದವರಾದ ಐಶ್ವರ್ಯ ಅವರ ತಂದೆ ಕೃಷ್ಣಪ್ರಸಾದ್ ರೈ(78) ಅಲ್ಪಕಾಲದ ಅಸೌಖ್ಯದಿಂದ ಮುಂಬಯಿಯ ಬಾಂದ್ರದಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ಮಾ.18ರಂದು ನಿಧನರಾಗಿದ್ದರು.

ಅವರ ಅಂತಿಮ ವಿಧಿವಿಧಾನಗಳನ್ನು ಈಗಾಗಲೇ ಪೂರೈಸಿದ್ದ ಐಶ್ವರ್ಯ ಕುಟುಂಬ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಕುಮಾರಧಾರಾ ಸಂಗಮ ಕ್ಷೇತ್ರದಲ್ಲಿ ಅವರು ತಂದೆಯ ಪಿಂಡ ಪ್ರದಾನ ಮಾಡಲಿದ್ದಾರೆ.

More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications