Get Updates
Get notified of breaking news, exclusive insights, and must-see stories!

ತಂದೆಯ ಉತ್ತರಾದಿ ಕ್ರಿಯೆಗಾಗಿ ಮಂಗಳೂರಿಗೆ ಬಂದ ಐಶ್ವರ್ಯಾ ರೈ

ಮುಂಬೈನಿಂದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ನಟಿಯೊಂದಿಗೆ ಪುತ್ರಿ ಆರಾಧ್ಯಾ, ತಾಯಿ ಹಾಗೂ ಕುಟುಂಬ ಸದಸ್ಯರ ಜೊತೆಗಿದ್ದಾರೆ. ನಂತರ ಉಪ್ಪಿನಂಗಡಿಯತ್ತ ಪಯಣ ಬೆಳೆಸಿದರು.

ಮಂಗಳೂರು :ಮಂಗಳೂರು ಮೂಲದ ಐಶ್ವರ್ಯಾ ರೈ ಅವರು ಇಂದು ಬೆಳಗ್ಗೆ ತಮ್ಮ ಮಗಳು ಹಾಗೂ ತಾಯಿ ಜೊತೆಗೆ ಮಂಗಳೂರಿಗೆ ಆಗಮಿಸಿದ್ದಾರೆ.

ಮುಂಬೈನಿಂದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ನಟಿಯೊಂದಿಗೆ ಪುತ್ರಿ ಆರಾಧ್ಯಾ, ತಾಯಿ ಹಾಗೂ ಕುಟುಂಬ ಸದಸ್ಯರ ಜೊತೆಗಿದ್ದಾರೆ. ನಂತರ ಉಪ್ಪಿನಂಗಡಿಯತ್ತ ಪಯಣ ಬೆಳೆಸಿದರು.

Aishwarya Rai lands in Mangaluru

ಮೂಲತಃ ಕರಾವಳಿ ಭಾಗದವರಾದ ಐಶ್ವರ್ಯ ಅವರ ತಂದೆ ಕೃಷ್ಣಪ್ರಸಾದ್ ರೈ(78) ಅಲ್ಪಕಾಲದ ಅಸೌಖ್ಯದಿಂದ ಮುಂಬಯಿಯ ಬಾಂದ್ರದಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ಮಾ.18ರಂದು ನಿಧನರಾಗಿದ್ದರು.

Aishwarya Rai lands in Mangaluru

ಅವರ ಅಂತಿಮ ವಿಧಿವಿಧಾನಗಳನ್ನು ಈಗಾಗಲೇ ಪೂರೈಸಿದ್ದ ಐಶ್ವರ್ಯ ಕುಟುಂಬ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಕುಮಾರಧಾರಾ ಸಂಗಮ ಕ್ಷೇತ್ರದಲ್ಲಿ ಅವರು ತಂದೆಯ ಪಿಂಡ ಪ್ರದಾನ ಮಾಡಲಿದ್ದಾರೆ.

Aishwarya Rai lands in Mangaluru
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+