ನಾಳೆ ತಂದೆಯ ಅಸ್ಥಿ ವಿಸರ್ಜನೆಗೆ ಐಶ್ವರ್ಯಾ ರೈ ದಂಪತಿ ಮಂಗಳೂರಿಗೆ
ಮಂಗಳೂರು, ಏಪ್ರಿಲ್ 7: ಖ್ಯಾತ ಬಹುಭಾಷಾ ನಟಿ ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ಇತ್ತೀಚೆಗೆ ನಿಧಾನರಾಗಿದ್ದರು. ಅವರ ಪಿಂಡ ಪ್ರದಾನ ಕಾರ್ಯಕ್ರಮಕ್ಕೆ ಐಶ್ವರ್ಯ ರೈ ಪತಿ ಅಭಿಷೇಕ್ ಬಚ್ಚನ್ ಜತೆ ನಾಳೆ ಮಂಗಳೂರಿಗೆ ಬರಲಿದ್ದಾರೆ.
ನಾಳೆ 9 ಗಂಟೆ ಸುಮಾರಿಗೆ ವಿಮಾನದಲ್ಲಿ ಮಂಗಳೂರಿಗೆ ಆಗಮಿಸುವ ಐಶ್ವರ್ಯ ಕುಟುಂಬ ಮಂಗಳೂರು ಕದ್ರಿ ದೇವಸ್ಥಾನದಲ್ಲಿ ಪ್ರಾರ್ಥನೆ ಪೂರೈಸಿ ಬಳಿಕ ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನ ಬಳಿಯ ನದಿಯಲ್ಲಿ ಪಿಂಡ ಪ್ರದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.[ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ]

ಐಶ್ವರ್ಯ ರೈ ಕುಟುಂಬ ಮಂಗಳೂರಿಗೆ ಬರುವುದನ್ನು ಗೌಪ್ಯವಾಗಿ ಇಡಲಾಗಿತ್ತು. ಪೊಲೀಸರಿಗೆ ಮಾತ್ರ ಈ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು. ಹೀಗಾಗಿ ಪೊಲೀಸರು ಸುರಕ್ಷಾ ವ್ಯವಸ್ಥೆ ಒದಗಿಸಲಿದ್ದಾರೆ.

ದಕ್ಷಿಣ ಕನ್ನಡದ ಮಂಗಳೂರು ಮೂಲದ ಕೃಷ್ಣರಾಜ್ ರೈ (78) ಅವರು ಮಾರ್ಚ್ 18ರಂದು ಮುಂಬೈನ ಬಾಂದ್ರಾದಲ್ಲಿರುವ ಲೀಲಾವತಿ ಅಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದರು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications