ನಾಳೆ ತಂದೆಯ ಅಸ್ಥಿ ವಿಸರ್ಜನೆಗೆ ಐಶ್ವರ್ಯಾ ರೈ ದಂಪತಿ ಮಂಗಳೂರಿಗೆ
ಮಂಗಳೂರು, ಏಪ್ರಿಲ್ 7: ಖ್ಯಾತ ಬಹುಭಾಷಾ ನಟಿ ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ಇತ್ತೀಚೆಗೆ ನಿಧಾನರಾಗಿದ್ದರು. ಅವರ ಪಿಂಡ ಪ್ರದಾನ ಕಾರ್ಯಕ್ರಮಕ್ಕೆ ಐಶ್ವರ್ಯ ರೈ ಪತಿ ಅಭಿಷೇಕ್ ಬಚ್ಚನ್ ಜತೆ ನಾಳೆ ಮಂಗಳೂರಿಗೆ ಬರಲಿದ್ದಾರೆ.
ನಾಳೆ 9 ಗಂಟೆ ಸುಮಾರಿಗೆ ವಿಮಾನದಲ್ಲಿ ಮಂಗಳೂರಿಗೆ ಆಗಮಿಸುವ ಐಶ್ವರ್ಯ ಕುಟುಂಬ ಮಂಗಳೂರು ಕದ್ರಿ ದೇವಸ್ಥಾನದಲ್ಲಿ ಪ್ರಾರ್ಥನೆ ಪೂರೈಸಿ ಬಳಿಕ ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನ ಬಳಿಯ ನದಿಯಲ್ಲಿ ಪಿಂಡ ಪ್ರದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.[ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ]

ಐಶ್ವರ್ಯ ರೈ ಕುಟುಂಬ ಮಂಗಳೂರಿಗೆ ಬರುವುದನ್ನು ಗೌಪ್ಯವಾಗಿ ಇಡಲಾಗಿತ್ತು. ಪೊಲೀಸರಿಗೆ ಮಾತ್ರ ಈ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು. ಹೀಗಾಗಿ ಪೊಲೀಸರು ಸುರಕ್ಷಾ ವ್ಯವಸ್ಥೆ ಒದಗಿಸಲಿದ್ದಾರೆ.

ದಕ್ಷಿಣ ಕನ್ನಡದ ಮಂಗಳೂರು ಮೂಲದ ಕೃಷ್ಣರಾಜ್ ರೈ (78) ಅವರು ಮಾರ್ಚ್ 18ರಂದು ಮುಂಬೈನ ಬಾಂದ್ರಾದಲ್ಲಿರುವ ಲೀಲಾವತಿ ಅಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದರು.
More From
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications