ಸಂತ ಅಲೋಶಿಯಸ್ ಕಾಲೇಜು ರಸ್ತೆ ಹೆಸರು ಬದಲಾವಣೆಗೆ ವಿರೋಧ
ಮಂಗಳೂರು. ಜೂನ್ 24 : ನಗರದ ಲೈಟ್ ಹೌಸಿನಿಂದ ಅಲೋಶಿಯಸ್ ಕಾಲೇಜು ಸಂಪರ್ಕಿಸುವ ರಸ್ತೆ ಹೆಸರು ಬದಲಿಸುವ ವಿಷಯದಲ್ಲಿ ಸಂತ ಅಲೋಶಿಯಸ್ ಕಾಲೇಜು ಆಡಳಿತ ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಇದಕ್ಕೆ ಸಂತ ಅಲೋಶಿಯಸ್ ಕಾಲೇಜು ರಸ್ತೆ ಎಂದು ಈಗಾಗಲೇ ಹೆಸರಿಸಲಾಗಿದೆ. ಆದರೆ, ಮಂಗಳೂರು ನಗರ ಪಾಲಿಕೆ (ಮನಪಾ) ಇಲ್ಲಿಗೆ ಬೇರೊಂದು ಹೆಸರಿಡಲು ಪ್ರಯತ್ನಿಸುತ್ತಿದೆ. ಮನಪಾದ ಈ ಪ್ರಯತ್ನಕ್ಕೆ ಸೈಂಟ್ ಅಲೋಶಿಯಸ್ ಕಾಲೇಜು ಆಡಳಿತ ಮಂಡಳಿ ವಿರೋಧಿಸಿದೆ.

"ಸಂತಅಲೋಶಿಯಸ್ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ ಎಂದು ಪುನರ್ ನಾಮಕರಣ ಮಾಡುವ ಮನಪಾ ಪ್ರಯತ್ನ ಅನಪೇಕ್ಷಿತ. ಪಾಲಿಕೆ ನಮಗೆ ಮಾಹಿತಿ ನೀಡದೆ, ಕೆಲವೇ ಜನರ ಸೊತ್ತಿನಂತೆ ಹೆಸರು ಬದಲಿಸಲು ಪ್ರಯತ್ನಿಸುತ್ತಿದೆ ಎಂದು ಸೈಂಟ್ ಅಲೋಶಿಯಸ್ ಕಾಲೇಜಿನ ರೆಕ್ಟರ್ ರೆ ಫಾ ಡಿಯೋನಿಸಿಸ್ ವಾಝ್ ಅವರು ಮನಪಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ದೇಶದ ವಿಭಿನ್ನ ಮೂಲೆಯ 14,000 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಅಲೋಶಿಯಸ್ ಕಾಲೇಜಿಗೆ 44ನೇ ರ್ಯಾಂಕ್ ಸಿಕ್ಕಿದೆ. ಇಲ್ಲಿನ ಕಾಲೇಜು ವೀಕ್ಷಿಸಲು ದೇಶ-ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ ಎಂದರು.
"ಪುನರ್ ನಾಮಕರಣ ಪ್ರಸ್ತಾವ ಮಾಧ್ಯಮಗಳಿಂದ ಗೊತ್ತಾಗಿದೆ. ಈ ವಿಷಯವಾಗಿ ಪಾಲಿಕೆ ನಮ್ಮೊಂದಿಗೆ ಚರ್ಚಿಸಿಲ್ಲ ಅಥವಾ ನೋಟಿಸು ನೀಡಿಲ್ಲ.
ಹಂಪನಕಟ್ಟೆಯಿಂದ ಕಾಲೇಜು ಸಂಪರ್ಕದ ಈ ರಸ್ತೆ ಹೆಸರು ಬದಲಿಸದಂತೆ ನಾವು ಪಾಲಿಕೆಗೆ ಮನವಿ ಮಾಡಿದ್ದೇವೆ" ಎಂದು ಕಾಲೇಜು ರಿಜಿಸ್ಟ್ರಾರ್ ನರಹರಿ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications