ಆಳ್ವಾಸ್ ಕಾಲೇಜಿನ 33 ವಿದ್ಯಾರ್ಥಿಗಳು ಡಿಫೆನ್ಸ್ ಅಕಾಡೆಮಿಗೆ ಆಯ್ಕೆ
ಮಂಗಳೂರು, ಜೂನ್ 24: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ 33 ವಿದ್ಯಾರ್ಥಿಗಳು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ ಆಯ್ಕೆಯಾಗಿ ಸಾಧನೆ ಮೆರೆದಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಆಳ್ವಾಸ್ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಪುಣೆಯ ಕಡಕ್ವಾಸ್ಲದಲ್ಲಿರುವ ಎನ್.ಡಿ.ಎ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆಗೆ ದೇಶಾದ್ಯಂತ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು . ಈ ಪೈಕಿ ಪರೀಕ್ಷೆಯಲ್ಲಿ 7904 ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದಾರೆ. ಇದೊಂದು ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಹೇಳಲಾಗುತ್ತದೆ.
ಆಳ್ವಾಸ್ ವಿದ್ಯಾರ್ಥಿಗಳಾದ ಶ್ರೀನಿವಾಸ್ ಎನ್., ನಿರಂಜನ್ ಎಸ್. ಪಟ್ಟನ್ಶೆಟ್ಟಿ, ಲೋಹಿತ್ ಎಂ.ಎಸ್., ಮೊಹಮ್ಮದ್ ಅರ್ಶ್, ನಂದೀಶ ಕೆ., ಪಿ. ಎಸ್. ರವೀಂದ್ರ, ವರುಣ್ ತೇಜ್ ವೈ.ಡಿ., ಹರ್ಷ ವಿ, ಅಮೋಘ ಪ್ರಭು, ಸುಜಿತ್ ಡಿ, ಗಗನ್ ಕೆ., ಶ್ರೀವಾಸ್ತ ಎನ್.ಎಸ್., ಶ್ರೇಯಾಂಕ್ ಶ್ರೀಧರ್ ಶೆಟ್, ಹರೀಶ್ ಆರ್. ನಂದನಿ, ಬಾಲಾಜಿ ನಾಯ್ಡು ವಿ., ಪ್ರಜ್ವಲ್ ಎಂ., ಗುರುಪ್ರಸಾದ್ ನಿರ್ವಾನಿ ಕಬಡಗಿ, ಶ್ಯಾಮ್ ವಿಠಲ್ ಅಮಾಠೆ, ನಿತಿನ್ ಎಸ್, ಮನೋಜ್ ಪಿ. ಎಂ., ಅರುಣ್ ಕೆ.ಎಂ, ಶರಣ್ ಎ. ಪಟೀಲ್, ರವಿಕಿರಣ್ ಬರಾಗಿ, ಅಕ್ಷಯ್ ಕುಮಾರ್ ನಲಟವಾಡ್, ಹರ್ಷ ವೈ . ಶಿಹೋರ, ಮಹೇಶ್ ಎಂ. ಕಂಪಲಿ, ಪ್ರಶಾಂತ್ ಎಸ್. ಶಟ್ಟರಗಿ, ಸಂತೋಷ್ ಎಸ್. ಮುಡೆನೂರ್, ಶಶಿಧರ್ ಗೌಡಕೆ. ಎಂ, ಶಿವಕುಮಾರ್ ಹಾಲನಗಲಿ, ಚಿನ್ಮಯ್ ಎಸ್. ನಡಿಗಿರ್, ಪ್ರಮತ್ ಪಿ. ಮೂಗಿ, ಸುಹಾನ್ ಜೆ. ಬಂಗೇರ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ನಡೆಯುವ ಎಸ್ ಎಸ್ ಬಿ ಸುತ್ತಿಗೆ ಭಾಗವಹಿಸುವ ಅರ್ಹತೆ ಪಡೆದಿರುತ್ತಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರಾಂಶುಪಾಲರಾದ ರಮೇಶ್ ಶೆಟ್ಟಿ ಹಾಗೂ ಸಂಯೋಜಕರುಗಳಾದ ಅಶ್ವಥ್ ಎಸ್.ಎಲ್ ಮತ್ತು ಗಣನಾಥ ಶೆಟ್ಟಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications