ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ
ಮಂಗಳೂರು, ಜನವರಿ. 17 : ಕೊಯಮತ್ತೂರಿನಲ್ಲಿ ನಡೆದ 77ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ನಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ 3 ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಚೆನ್ನೈನ ಅಣ್ಣಾ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆ ಈ ಕ್ರೀಡಾಕೂಟದಲ್ಲಿ ಆಳ್ವಾಸ್ ನ ಕ್ರೀಡಾಪಟುಗಳಾದ ಧಾರುಣ್ - 400 ಮೀಟರ್ ಹರ್ಡಲ್ಸ್, ಶ್ರೀಜೀತ್ -ತ್ರಿಪಲ್ ಜಂಪ್, ಹರಿಭಕ್ಷ್ -3,000 ಮೀ ಸ್ಟೀಪಲ್ ಚೇಸ್ ನಲ್ಲಿ ದಾಖಲೆಯನ್ನು ಬರೆದಿದ್ದಾರೆ.[ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ: ಆಳ್ವಾಸ್ ಗೆ ಪ್ರಶಸ್ತಿ]

ಹಾಗೆಯೇ ಧಾರುಣ್ ಶ್ರೇಷ್ಠ ಅಥ್ಲೀಟ್ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ 64 ಕ್ರೀಡಾಪಟುಗಳಲ್ಲಿ ಆಳ್ವಾಸ್ ನ 55 ಮಂದಿ ಕ್ರೀಡಾಪಟುಗಳಿದ್ದರು.[ಆಳ್ವಾಸ್ ವಿದ್ಯಾರ್ಥಿಗಳಿಂದ ವೈಜ್ಞಾನಿಕ ವಿಜ್ಞಾನ ಪ್ರದರ್ಶನ]
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ದೊರೆತ 12 ಚಿನ್ನ, 8 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಆಳ್ವಾಸ್ ಕ್ರೀಡಾಪಟುಗಳೇ ಪಡೆದಿದ್ದಾರೆ. ಹೀಗಾಗಿ ವಿಶ್ವವಿದ್ಯಾನಿಲಯ ದಾಖಲೆಯ 178 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ ಶಿಪ್ ಗೆದ್ದುಕೊಂಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications