ಕನ್ನಡದ 10 ಮೇರು ಸಾಧಕರಿಗೆ 'ಆಳ್ವಾಸ್ ನುಡಿಸಿರಿ ಪ್ರಶಸ್ತಿ'
ಮೂಡುಬಿದಿರೆ, ನವೆಂಬರ್, 18 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೀಡಲಾಗುವ 'ಆಳ್ವಾಸ್ ನುಡಿಸಿರಿ ಪ್ರಶಸ್ತಿ'ಗೆ ಕನ್ನಡ ನಾಡು-ನುಡಿ, ಸಂಸ್ಕೃತಿಗೆ ಶ್ರಮಿಸಿ ಸಾಧನೆಗೈದ ಸಾಹಿತಿ ಬನ್ನಂಜೆ ಗೋವಿಂದಾಚಾರ್ಯ, ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಒಟ್ಟು 10 ಮಂದಿ ಆಯ್ಕೆಯಾಗಿದ್ದಾರೆ.
ಆಳ್ವಾಸ್ ನುಡಿಸಿರಿ ಪ್ರಶಸ್ತಿಯನ್ನು ನವೆಂಬರ್ 26ರಿಂದ 29ರವರೆಗೆ ವಿದ್ಯಾಗಿರಿಯಲ್ಲಿ ನಡೆಯುವ ಆಳ್ವಾಸ್ ನುಡಿಸಿರಿಯಲ್ಲಿ ಪ್ರದಾನ ಮಾಡಿ, ವಿಜೇತರನ್ನು ಗೌರವಿಸಲಾಗುವುದು. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.[ಕನ್ನಡ ನಾಡು-ನುಡಿ-ಸಂಸ್ಕೃತಿಯ ಮೇರು ಹಬ್ಬ ಆಳ್ವಾಸ್ ನುಡಿಸಿರಿ]

ಆಳ್ವಾಸ್ ನುಡಿಸಿರಿಯ ಅಧ್ಯಕ್ಷರಾಗಿ ಕನ್ನಡ ಸಂಶೋಧನಾ ಕ್ಷೇತ್ರದ ಗಣ್ಯ ಸಾಹಿತಿಯಾದ ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರೀ, ಉದ್ಘಾಟಕರಾಗಿ ಸ್ತ್ರೀ ಸಂವೇದನಾಶೀಲ ಬರಹಗಾರರಾದ ಡಾ. ವೀಣಾ ಶಾಂತೇಶ್ವರ ಆಗಮಿಸಲಿದ್ದಾರೆ.
ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಆಯ್ಕೆಯಾದ ಸಾಧಕರು:
* ಸಾಹಿತಿ ಬನ್ನಂಜೆ ಗೋವಿಂದಾಚಾರ್ಯ
* ವಿಮರ್ಶಕ, ಮಕ್ಕಳ ಸಾಹಿತಿ ಡಾ. ಸಮತೀಂದ್ರ ನಾಡಿಗ
* ಚಲನಚಿತ್ರ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು
* ಗಾಯಕ ವಿದ್ವಾನ್ ಆರ್.ಕೆ ಪದ್ಮನಾಭ
* ವಿಮರ್ಶಕಿ ಡಾ. ಬಿ.ಎನ್ ಸುಮಿತ್ರಾ ಬಾಯಿ
* ಹಿರಿಯ ಪತ್ರಕರ್ತ ಈಶ್ವರ ದೈತೋಟ
* ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ
* ಪ್ರಗತಿಪರ ಕೃಷಿಕ ವರ್ತೂರು ನಾರಾಯಣ ರೆಡ್ಡಿ
* ಲೋಹ ಶಿಲ್ಪಿ ಹೊನ್ನಪ್ಪಾಚಾರ್
* ನೃತ್ಯ ಕಲಾವಿದ ಸೈಯದ್ ಸಲ್ಲಾವುದ್ದೀನ್ ಪಾಷ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications