ನವೆಂಬರ್ 16 ರಂದು ಮೂಡಬಿದ್ರೆಯಲ್ಲಿ 15 ನೇ ಆಳ್ವಾಸ್ ನುಡಿಸಿರಿ
ಮಂಗಳೂರು, ಆಗಸ್ಟ್ 28: ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 15 ನೇ ಆಳ್ವಾಸ್ ನುಡಿಸಿರಿ ನವೆಂಬರ್ 16 ರಿಂದ 3 ದಿನಗಳ ಕಾಲ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಈ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ 15 ನೇ ವರ್ಷದ ಸಮ್ಮೇಳನವಾಗಿದೆ.
ನವಂಬರ್ 16, 17 ಮತ್ತು 18ರಂದು ಮೂರು ದಿನಗಳ ಕಾಲ ಆಳ್ವಾಸ್ ನುಡಿಸಿರಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ನವಂಬರ್ 16 ರಂದು ಮುಂಜಾನೆ ಸಮ್ಮೇಳನವು ಉದ್ಘಾಟನೆಗೊಳ್ಳಲಿದ್ದು, ನವೆಂಬರ್ 18ರ ಆದಿತ್ಯವಾರ ಸಮ್ಮೇಳನವು ಸಂಪನ್ನಗೊಳ್ಳಲಿದೆ. ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ಶೀಘ್ರವಾಗಿ ಅಂತಿಮ ಸ್ಪರ್ಷ ನೀಡಲು ತೀರ್ಮಾನಿಸಲಾಗಿದೆ.

ಎಂದಿನಂತೆ ಈ ಬಾರಿಯೂ ಆಳ್ವಾಸ್ ಕಾಲೇಜು ಆವರಣದ ರತ್ನಾಕರವರ್ಣಿ ವೇದಿಕೆಯ ನುಡಿಸಿರಿ ಸಭಾಂಗಣದಲ್ಲಿ ಸಮ್ಮೇಳನ ಜರುಗಲಿದೆ.
ಪ್ರತಿನಿಧಿಯಾಗ ಬಯಸುವ ಕನ್ನಡಾಭಿಮಾನಿಗಳು 100 ರೂಪಾಯಿ ಪ್ರತಿನಿಧಿ ಶುಲ್ಕ ನೀಡಿ ಸದಸ್ಯರಾಗಬಹುದಾಗಿದೆ. ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಉಚಿತ ಪ್ರವೇಶವಿದ್ದು, ಸಮ್ಮೇಳನದ ಯಶಸ್ಸಿಗಾಗಿ ಸಿದ್ಧತೆಗಳು ನಡೆಸಲಾಗುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications