ಸ್ನಾನ ಮಾಡುವುದನ್ನು ಇಣುಕಿ ನೋಡಿ ಹಲ್ಲೆ ಮಾಡಿದ ಭೂಪ..!
ನೆರೆಮನೆಯ ಮಹಿಳೆಯೊಬ್ಬಳು ಸ್ನಾನ ಮಾಡುತ್ತಿರುವಾಗ ಪ್ರಕಾಶ್ ಎಂಬಾತ ಬಚ್ಚಲು ಮನೆಯ ಪಕ್ಕದಲ್ಲಿ ನಿಂತು ನೋಡಿದ್ದನ್ನು ಗಮನಿಸಿದ ಅಮ್ಮು ಪೂಜಾರಿ ಮನೆಯವರು ಯಾರೆಂದು ನೋಡಲು ಆಗಮಿಸಿದಾಗ ಪ್ರಕಾಶ್ ಒಬ್ಬರ ಮೇಲೆ ಉಗುಳಿದ್ದಾನೆ.
ಮಂಗಳೂರು, ಮಾರ್ಚ್ 18 : ಒಂದೇ ಮನೆಯ ಐದು ಮಂದಿಗೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ಕುದ್ದುಪದವು ಜನತಾ ಕಾಲಾನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂವರು ಗಂಭೀರ ಗಾಯಗೊಂಡು, ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಕುದ್ದುಪದವು ಜನತಾ ಕಾಲೊನಿ ನಿವಾಸಿಗಳಾದ ಅಮ್ಮುಪೂಜಾರಿ(65), ಲಲಿತಾ(60), ರಮೇಶ್ ಪೂಜಾರಿ(42) ಗಂಭೀರ ಗಾಯಗೊಂಡಿದ್ದಾರೆ. ಅರುಣ(38), ರಾಜೀವಿ (26)ರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಈ ಐವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಕದ ಮನೆಯ ಪ್ರಕಾಶ್ ಬೆಳ್ಚಾಡ(47) ಎಂಬಾತ ಮಾರಕಾಯುಧದಿಂದ ಹಲ್ಲೆ ನಡೆಸಿದ ಆರೋಪಿ.[2 ಕೋಟಿ ಹಫ್ತಾಗೆ ದುಬೈನಿಂದ ಕಲಿಯೋಗೀಶನ ಬೆದರಿಕೆ ಕರೆ]

ಅಷ್ಟಕ್ಕೂ ಹಲ್ಲೆಗೆ ಕಾರಣ ಏನು ಗೊತ್ತಾ..?
ನೆರೆಮನೆಯ ಮಹಿಳೆಯೊಬ್ಬಳು ಸ್ನಾನ ಮಾಡುತ್ತಿರುವಾಗ ಪ್ರಕಾಶ್ ಎಂಬಾತ ಬಚ್ಚಲು ಮನೆಯ ಪಕ್ಕದಲ್ಲಿ ನಿಂತು ನೋಡಿದ್ದನ್ನು ಗಮನಿಸಿದ ಅಮ್ಮು ಪೂಜಾರಿ ಮನೆಯವರು ಯಾರೆಂದು ನೋಡಲು ಆಗಮಿಸಿದಾಗ ಪ್ರಕಾಶ್ ಒಬ್ಬರ ಮೇಲೆ ಉಗುಳಿದ್ದಾನೆ. ಇದರಿಂದ ಮಾತಿಗೆ ಮಾತು ಬೆಳೆದು ಬಳಿಕ ಕೈಯಲ್ಲಿದ್ದ ಕತ್ತಿಯ ಮೂಲಕ ಹಲ್ಲೆ ನಡೆಸಿದ್ದಾನೆನ್ನಲಾಗಿದೆ.[ಹತ್ಯೆಗೆ ಸಂಚು: ನರೇಂದ್ರ ನಾಯಕ್ ಸೆಕ್ಯೂರಿಟಿ ಡಬಲ್]
ಮನೆಯಲ್ಲಿ ವಿದ್ಯುತ್ ಇರಲಿಲ್ಲ ಎಂದು ತಂತಿ ಸರಿಪಡಿಸಲು ಲೈನ್ಮ್ಯಾನ್ ಜೊತೆಗೆ ಹೋಗಿದ್ದಾಗ ಅಮ್ಮುಪೂಜಾರಿ ಮನೆಯವರು ಪ್ರಶ್ನಿಸಿ ಕಲ್ಲು ಬಿಸಾಡಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications