ಆಳ್ವಾಸ್ ವರ್ಣ ವಿರಾಸತ್ 2019 ಪ್ರಶಸ್ತಿಗೆ ಚಿತ್ರಕಲಾವಿದ ಸೂರ್ಯ ಪ್ರಕಾಶ್ ಆಯ್ಕೆ
ಮಂಗಳೂರು, ಜನವರಿ 02: ಖ್ಯಾತ ಚಿತ್ರಕಲಾವಿದ ಸೂರ್ಯ ಪ್ರಕಾಶ್ ಅವರನ್ನು ಈ ಬಾರಿಯ ಆಳ್ವಾಸ್ ವರ್ಣ ವಿರಾಸತ್ 2019 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಆಳ್ವಾಸ್ ವಿರಾಸತ್ ನ ಕೊನೆಯ ದಿನ ಜನವರಿ 6ರಂದು ಸಂಜೆ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.
ಸೂರ್ಯ ಪ್ರಕಾಶ್ ಅವರು ತಮ್ಮ ಮೊದಲನೇ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು 1963ರಲ್ಲಿ, ಹೈದರಬಾದಿನಲ್ಲಿ ನೀಡಿದ್ದು, ಈಗಾಗಲೇ ಸುಮಾರು 50ಕ್ಕಿಂತಲೂ ಅಧಿಕ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಭಾರತ ಮತ್ತು ಇತರ ದೇಶಗಳಲ್ಲಿ ನೀಡಿದ್ದಾರೆ.

ಇವರ ಕಲಾಕೃತಿಗಳು ನವ್ಯತತ್ತ್ವವನ್ನು ಹೊಂದಿದ್ದವು. ಆದರೆ ಅವರು ರಚಿಸುತ್ತಿದ್ದ ಚಿತ್ರಕಲೆಗಳ ಬಾಂಧವ್ಯ ಹೆಚ್ಚುತ್ತಿದ್ದಂತೆ, ಜಗತ್ತಿನ ಕೆಲವು ಸುಂದರವಾದ ಅಂಶಗಳನ್ನು ಮತ್ತು ಅವರದ್ದೇ ಆದ ವಿಧಾನವನ್ನು ಒಂದು ಗೂಡಿಸಿ ಹೊಸ ವಿಧಾನವನ್ನು ರೂಪಿಸಿಕೊಂಡರು.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications