ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಎಸ್ಎಂ ಕೃಷ್ಣಗೆ ಅವಮಾನ
ಎಸ್.ಎಂ ಕೃಷ್ಣಾಗೆ ಕಾಂಗ್ರೆಸ್ ಕಾರ್ಯಕರ್ತರು ಮಾಡಿದ ಅವಮಾನಕ್ಕೆ ಸಾಕ್ಷಿಯಾಗಿ ವಿರೂಪಗೊಂಡ ಕೃಷ್ಣಾ ಭಾವಚಿತ್ರ ಮಂಗಳೂರಿನ ಕಾಂಗ್ರೆಸ್ ಕಚೇರಿಯ ಗೋಡೆಯಲ್ಲಿ ನೇತಾಡುತ್ತಿದೆ.
ಮಂಗಳೂರು, ಮೇ 8: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಗೊಂಡ ಮುಖ್ಯಮಂತ್ರಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣರ ಭಾವ ಚಿತ್ರ ಈಗಲೂ ಇದೆ. ಆದರೆ ಇತ್ತೀಚೆಗೆ ಕೃಷ್ಣ ಪಕ್ಷಕ್ಕೆ ದ್ರೋಹ ಬಗೆದು ಕಮಲ ಪಾಳಯ ಸೇರಿಕೊಂಡಿದ್ದರಿಂದ ಕೋಪೋದ್ರಿಕ್ತಗೊಂಡು ಕಾರ್ಯಕರ್ತರು ಕೃಷ್ಣ ಮುಖದ ತುಂಬೆಲ್ಲಾ ಗೀಚಿ, ಪೋಸ್ಟರ್ ಹರಿದು ಹಾಕಿ, ಅಶ್ಲೀಲವಾಗಿ ನಿಂದಿಸಿದ್ದಾರೆ.
ಎಸ್.ಎಂ ಕೃಷ್ಣಾಗೆ ಅವಮಾನ ಮಾಡಿದಕ್ಕೆ ಸಾಕ್ಷಿಯಾಗಿ ವಿರೂಪಗೊಂಡ ಕೃಷ್ಣಾ ಭಾವಚಿತ್ರ ಗೋಡೆಯಲ್ಲಿ ನೇತಾಡುತ್ತಿದೆ.

ಎಸ್.ಎಂ.ಕೃಷ್ಣ ಅವರ ಪಕ್ಕದಲ್ಲಿ ಮಾಜಿ ಮುಖ್ಯಮಂತ್ರಿ ಸಂಸದ ವೀರಪ್ಪ ಮೊಯಿಲಿ ಅವರ ಭಾವಚಿತ್ರವೂ ಇದೆ. ಆದರೆ ಇದಕ್ಕೆ ಯಾರೂ ಏನೂ ಮಾಡಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಗೆ ಎತ್ತಿನ ಹೊಳೆ ತಿರುವು ಯೋಜನೆ ತರುವ ಮೂಲಕ ಇಡೀ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ಮೋಯ್ಲಿ ಗುರಿಯಾಗಿದ್ದರು. ಆದರೆ ಪಕ್ಷದ ಕಚೇರಿಯಲ್ಲಿ ಇರುವ ಮೊಯ್ಲಿ ಭಾವಚಿತ್ರಕ್ಕೆ ಯಾರೂ ಏನೂ ಮಾಡಿಲ್ಲ. ಅಲ್ಲಿ ಮೊಯಿಲಿ ನಗುನಗುತ್ತಾ ಇದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications