ಮಂಗಳೂರು, ಅಶ್ವತ್ಥ ಕಟ್ಟೆಯಲ್ಲಿ ದನದ ರುಂಡ ಪತ್ತೆ
ಮಂಗಳೂರು ಡಿಸೆಂಬರ್ 21: ತಾಲ್ಲೂಕಿನ ಗುರುಪುರ ಕೈಕಂಬ ಸಮೀಪದ ಕಂದಾವರದ ಮೂಡುಕರೆ ಬೈಲುಮಾಗಣೆ ಎಂಬಲ್ಲಿ ಇಲ್ಲಿನ ಧೂಮಾವತಿ ಕ್ಷೇತ್ರದ ಸಮೀಪ ಇರುವ ಅಶ್ವತ್ಥ ಕಟ್ಟೆಯಲ್ಲಿ ದನದ ರುಂಡ ಪತ್ತೆಯಾಗಿದೆ. ದನದ ರುಂಡವನ್ನು ಯಾರು ತಂದು ಹಾಕಿದರು ತಿಳಿದು ಬಂದಿಲ್ಲ.[ಕನಸಿನಲ್ಲಿ ದೇವಿ ಹೇಳಿಕೆ : ರುಂಡ ಚಂಡಾಡಿದ ಯುವಕ]

ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ನಡೆಸಿದ ಈ ಕುಕೃತ್ಯದಿಂದ ಪರಿಸರದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಭಜರಂಗದಳದ ಮುಖಂಡ ಭುಜಂಗ ಕುಲಾಲ್ ಸಮೇತ ಹಲವಾರು ಮಂದಿ ಸ್ಥಳಕ್ಕೆ ಧಾವಿಸಿ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದರು. ಕಂದಾವರ ಮೂಡುಕೆರೆ ಬೈಮಾಗಣೆಯ ಧೂಮಾವತಿ ಪುಣ್ಯಕ್ಷೇತ್ರ ಸಮೀಪದಲ್ಲಿಯೇ ಈ ಕೃತ್ಯ ಎಸಗಿರುವುದರ ವಿರುದ್ಧ ಭಜರಂಗದಳ ಹರಿಹಾಯ್ದಿದ್ದು.[ಯೋಧನ ರುಂಡ ಕತ್ತರಿಸಿದ ಉಗ್ರರಿಗೆ ತಕ್ಕ ಉತ್ತರ ಸಿಗಲಿದೆ: ಸೇನೆ]

ರುಂಡವನ್ನು ಕೆಲವೇ ಗಂಟೆಗಳ ಹಿಂದೆ ಕತ್ತರಿಸಿದಂತಿದ್ದು ರುಂಡ ಎಲ್ಲಿಂದ ಬಂದಿದೆ, ಯಾರ ಕೃತ್ಯ ಎಂಬುದು ಗೊತ್ತಾಗಿಲ್ಲ. ದನವನ್ನು ಪಕ್ಕದ ಗುಡ್ಡದ ಬಳಿ ಕಡಿದು ಅದರ ರುಂಡವನ್ನು ಅಶ್ವತಕಟ್ಟೆ ಬಳಿ ಎಸೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಬಜ್ಪೆ ಪೊಲೀಸರು ರುಂಡವನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications