ಮೇಟಿ ಲೈಂಗಿಕ ಹಗರಣ, ಸರ್ಕಾರಕ್ಕೆ ಸಂಬಂಧವಿಲ್ಲ: ಗುಂಡೂರಾವ್
ಮಂಗಳೂರು, ಡಿಸೆಂಬರ್. 15 : ಮಾಜಿ ಸಚಿವ ಹೆಚ್ ವೈ ಮೇಟಿ ಲೈಂಗಿಕ ಹಗರಣ ಮೇಟಿಯವರ ವೈಯುಕ್ತಿಕ ವಿಚಾರವಾಗಿದ್ದು ಸರಕಾರಕ್ಕೆ ಸಂಬಂಧಿಸಿದ್ದಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸರಕಾರಕ್ಕೆ ಹಾಗೂ ಮೇಟಿ ಸಂಬಂಧವಿಲ್ಲ ಎಂಬಂತೆ ಹೇಳಿದರು.
ಗುರುವಾರ ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಮೇಟಿ ಪ್ರಕರಣ ನೋವು ತಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ, ಇದು ಮೇಟಿ ಅವರ ವೈಯುಕ್ತಿಕ ವಿಚಾರವಾಗಿದ್ದು ಸರಕಾರಕ್ಕೆ ಸಂಬಂಧಿಸಿದ್ದಲ್ಲ ಎಂದರು. [ಮತ್ತಷ್ಟು ಪುಢಾರಿಗಳ ರಾಸಲೀಲೆ ಬಯಲಾಗಲಿ : ಪೂಜಾರಿ]

ಸಚಿವ ಬಿ.ರಮಾನಾಥ ರೈ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಟಿಯವರಿಂದ ರಾಜೀನಾಮೆ ಪಡೆದುಕೊಂಡಾಗಿದೆ. ಇದಕ್ಕೂ ಸರಕಾರದ ಆಡಳಿತಕ್ಕೂ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ತಯಾರಿ ನಡೆಯುತ್ತಿದೆ. ವಿವಿಧೆಡೆಗಳಲ್ಲಿ ಸಮಾವೇಶಗಳನ್ನು ಸಂಘಟಿಸಲಾಗುತ್ತಿದ್ದು ಕಾಂಗ್ರೆಸ್ ಸರಕಾರ ಸಾಧನೆ ಬಗ್ಗೆ ಪ್ರಚಾರ ಇದರ ಉದ್ದೇಶವಾಗಿದೆ.
ರಾಜ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಅವುಗಳಿಗೆ ಸಾಕಷ್ಟು ಪ್ರಚಾರು ದೊರೆತಿಲ್ಲ ಎಂದು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications