ಮಂಗಳೂರು; ಬೀಚ್ಗಳು ಪ್ರವಾಸಿಗರಿಗೆ ಮುಕ್ತ
ಮಂಗಳೂರು, ನವೆಂಬರ್ 02: ಕೋವಿಡ್ ಲಾಕ್ ಡೌನ್ ಬಳಿಕ ಮಂಗಳೂರಿನಲ್ಲಿ ಬೀಚ್ಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಪಣಂಬೂರು ಬೀಚ್ಗೆ ಸೋಮವಾರ ನೂರಾರು ಜನರು ಭೇಟಿ ನೀಡಿದರು.
ಲಾಕ್ ಡೌನ್ ಸಮಯದಲ್ಲಿ ಬೀಚ್ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ನಿಷೇಧ ಹೇರಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಸೋಮವಾರದಿಂದ ಪ್ರವಾಸಿಗರು ಬೀಚ್ಗೆ ಭೇಟಿ ನೀಡಲು ಅವಕಾಶ ನೀಡಿದೆ.
"ಕೊರೊನಾವನ್ನು ಭವಿಷ್ಯದಲ್ಲಿ ನಿಯಂತ್ರಿಸಬಹುದು. ಜೀವನವನ್ನು ಎಂಜಾಯ್ ಮಾಡುವುದನ್ನು ತಡೆಯಲಾಗುವುದಿಲ್ಲ. ಮನೆಯಲ್ಲಿ ಇದ್ದರೆ ಜನರು ಖಿನ್ನತೆಗೆ ಒಳಗಾಗುತ್ತಾರೆ" ಎಂದು ಪ್ರವಾಸಿಗರೊಬ್ಬರು ಹೇಳಿದರು.

ಪಣಂಬೂರು ಬೀಚ್ಗೆ ನೂರಾರು ಜನರು ಸೋಮವಾರ ಆಗಮಿಸಿದ್ದರು. ಬೀಚ್ನಲ್ಲಿ ಸಂಚಾರ ನಡೆಸುವಾಗಲೂ ಜನರು ಮಾಸ್ಕ್ ತೊಡುವುದು ಕಡ್ಡಾಯವಾಗಿದೆ. ಬೀಚ್ಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದರಿಂದ ಜನರು ಸಹ ಸಂತಸಗೊಂಡಿದ್ದಾರೆ.
Karnataka: Beaches in Mangaluru re-open for public after months of closure due to #COVID19 pandemic; visuals from Panambur Beach
— ANI (@ANI) November 2, 2020
"Corona won't stop in future. But one needs to enjoy life, so we came here today. Staying inside isn't good as one gets depressed," says a tourist. pic.twitter.com/PaRCt6TzMK
ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಮನೋರಂಜನಾ ಪಾರ್ಕ್ಗಳನ್ನು ಪ್ರವಾಸಿಗರಿಗೆ ಮುಕ್ತವಾಗಿಲು ಅವಕಾಶ ನೀಡಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 99 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 30,341ಕ್ಕೆ ಏರಿಕೆಯಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications