ಮಂಗಳೂರು; ಬೀಚ್ಗಳು ಪ್ರವಾಸಿಗರಿಗೆ ಮುಕ್ತ
ಮಂಗಳೂರು, ನವೆಂಬರ್ 02: ಕೋವಿಡ್ ಲಾಕ್ ಡೌನ್ ಬಳಿಕ ಮಂಗಳೂರಿನಲ್ಲಿ ಬೀಚ್ಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಪಣಂಬೂರು ಬೀಚ್ಗೆ ಸೋಮವಾರ ನೂರಾರು ಜನರು ಭೇಟಿ ನೀಡಿದರು.
ಲಾಕ್ ಡೌನ್ ಸಮಯದಲ್ಲಿ ಬೀಚ್ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ನಿಷೇಧ ಹೇರಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಸೋಮವಾರದಿಂದ ಪ್ರವಾಸಿಗರು ಬೀಚ್ಗೆ ಭೇಟಿ ನೀಡಲು ಅವಕಾಶ ನೀಡಿದೆ.
"ಕೊರೊನಾವನ್ನು ಭವಿಷ್ಯದಲ್ಲಿ ನಿಯಂತ್ರಿಸಬಹುದು. ಜೀವನವನ್ನು ಎಂಜಾಯ್ ಮಾಡುವುದನ್ನು ತಡೆಯಲಾಗುವುದಿಲ್ಲ. ಮನೆಯಲ್ಲಿ ಇದ್ದರೆ ಜನರು ಖಿನ್ನತೆಗೆ ಒಳಗಾಗುತ್ತಾರೆ" ಎಂದು ಪ್ರವಾಸಿಗರೊಬ್ಬರು ಹೇಳಿದರು.

ಪಣಂಬೂರು ಬೀಚ್ಗೆ ನೂರಾರು ಜನರು ಸೋಮವಾರ ಆಗಮಿಸಿದ್ದರು. ಬೀಚ್ನಲ್ಲಿ ಸಂಚಾರ ನಡೆಸುವಾಗಲೂ ಜನರು ಮಾಸ್ಕ್ ತೊಡುವುದು ಕಡ್ಡಾಯವಾಗಿದೆ. ಬೀಚ್ಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದರಿಂದ ಜನರು ಸಹ ಸಂತಸಗೊಂಡಿದ್ದಾರೆ.
Karnataka: Beaches in Mangaluru re-open for public after months of closure due to #COVID19 pandemic; visuals from Panambur Beach
— ANI (@ANI) November 2, 2020
"Corona won't stop in future. But one needs to enjoy life, so we came here today. Staying inside isn't good as one gets depressed," says a tourist. pic.twitter.com/PaRCt6TzMK
ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಮನೋರಂಜನಾ ಪಾರ್ಕ್ಗಳನ್ನು ಪ್ರವಾಸಿಗರಿಗೆ ಮುಕ್ತವಾಗಿಲು ಅವಕಾಶ ನೀಡಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 99 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 30,341ಕ್ಕೆ ಏರಿಕೆಯಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications