ರಮಾನಾಥ್ ರೈ ಎಲ್ಲಾ ವಿಚಾರ ಕರಗತ ಮಾಡಿಕೊಂಡಿರುವ ಸರ್ವಜ್ಞ: ನಳಿನ್ ವ್ಯಂಗ್ಯ
Recommended Video

ಮಂಗಳೂರು, ಜೂನ್ 02: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಬಿಜೆಪಿ ಹಾಗು ಕಾಂಗ್ರೆಸ್ ಮುಖಂಡರ ವಾಕ್ಸಮರ ಆರಂಭವಾಗಿದೆ. ನಾಯಕರ ಏಕಿಗೆ ತಿರುಗೇಟಿನ ಮಾತುಗಳು ಜಿಲ್ಲೆಯ ಜನರನ್ನು ರಂಜಿಸಲು ಆರಂಭಿಸಿವೆ.
ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ್ ರೈ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಳಿನ್ ಕುಮಾರ್ ಕಟೀಲ್ ಒಬ್ಬ ಅತ್ಯಂತ ಸೊಂಬೇರಿ ಸಂಸದ, ಸದಾಕಾಲ ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ನಳಿನ್ ಮಲಗಿರುತ್ತಾರೆ ಎಂದು ಅವರು ವ್ಯಂಗ್ಯ ವಾಡಿದ್ದರು. ರಮಾನಾಥ್ ರೈ ಅವರ ಹೇಳಿಕೆಗೆ ಈಗ ಸಂಸದ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಸಂಸದ ಕಟೀಲ್ ಸೊಂಬೇರಿ ಎಂಬ ರಮಾನಾಥ ರೈ ಹೇಳಿಕೆಗೆ ತಿರುಗೇಟು ನೀಡಿದ್ದು ರಾಜ್ಯದ ಜನರಿಗೆ ಅದರಲ್ಲೂ ದಕ್ಷಿಣ ಕನ್ನಡ ದ ಜನರಿಗೆ ಯಾರು ಸೊಂಬೇರಿ ಎಂಬುದು ತಿಳಿದಿದೆ. ಅದಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ರಮಾನಥ್ ರೈ ಅವರನ್ನು ಜನರು ನಿದ್ರಿಸಲು ಮನೆಗೆ ಕಳುಹಿಸಿದ್ದಾರೆ ಎಂದು ಕಿಡಿಕಾರಿದರು.
ಸಚಿವ ಸ್ಥಾನವನ್ನು ನಿಭಾಯಿಸಲಾಗದ ಅರಣ್ಯ ಸಚಿವರನ್ನು ಚುನಾವಣೆಯಲ್ಲಿ ಸೋಲಿಸಿ ಜನರು ಅವರನ್ನ ಕಾಡಿಗೆ ಕಳುಹಿಸಿದ್ದಾರೆ ಎಂದು ಅವರು ವ್ಯಂಗ್ಯ ವಾಡಿದರು. ರಮಾನಾಥ್ ರೈ ಗಳ ಆರೋಪಗಳಿಗೆ ನಾನು ಕಿವಿಗೊಡಲ್ಲ. ಕಳೆದ 30 ವರ್ಷಗಳಲ್ಲಿ ತಾನು ಸಚಿವನಾಗಿದ್ದೇ . ಎನ್ನುವುದು ಅವರ ಸಾಧನೆ. ಏನೂ ಕೆಲಸ ಇಲ್ಲದವರು ಈ ರೀತಿ ಹೇಳಿಕೆ ನೀಡುತ್ತಾರೆ . ಇನ್ನುಂದು ಅದ್ಬುತ ವಿಚಾರ ಅಂದರೆ ಪ್ರಪಂಚದ ಎಲ್ಲಾ ವಿಷಯದಲ್ಲಿ ರಮಾನಾಥ ರೈ ಸರ್ವಜ್ಞ ಎಂದು ಅವರು ವ್ಯಂಗ್ಯ ವಾಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications