ಪಜೀರಿನ ಗೋವನಿತಾಶ್ರಮದಲ್ಲಿ ಬಿಎಸ್ ವೈ 74ನೇ ಹುಟ್ಟ ಹಬ್ಬ ಆಚರಣೆ
ಮಂಗಳೂರು, ಫೆಬ್ರವರಿ. 27 : ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ 74ನೇ ಹುಟ್ಟು ಹಬ್ಬವನ್ನು ಸೋಮವಾರ ಅವರ ಅಭಿಮಾನಿಗಳು ರಾಜ್ಯಾದ್ಯಂತ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಿದರು.
ಅದರಂತೆ ಮಂಗಳೂರು ಬಿಜೆಪಿ ಕಾರ್ಯಕರ್ತರು ಪಜೀರಿನ ಗೋವನಿತಾಶ್ರಮಕ್ಕೆ ಭೇಟಿ ನೀಡಿ ಗೋವುಗಳಿಗೆ ಮೇವು ತಿನಿಸುವ ಮೂಲಕ (ಗೋಗ್ರಾಸ) ಬಿಎಸ್ ವೈ ಅವರ 74ನೇ ಹುಟ್ಟು ಹಬ್ಬವನ್ನು ಆಚರಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು, ಕಲ್ಯಾಣ ಕರ್ನಾಟಕದ ಕನಸುಗಾರ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಅವರು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ಗೋವಿಗೆ ಮೇವನ್ನು ಕೊಡುವುದರಲ್ಲಿ ಪುಣ್ಯ ಪ್ರಾಪ್ತಿಯಾಗುವುದೆಂಬ ನಂಬಿಕೆ ಪುರಾಣದಲ್ಲಿದ್ದು, ಅದರಲ್ಲೂ ತಮ್ಮ ನೆಚ್ಚಿನ ನಾಯಕನ ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥಿಸಿ ಮೇವನ್ನು ದಾನಗೈದದ್ದು ಅತೀ ಶ್ರೇಷ್ಠ ಕೆಲಸವೆಂದು ಗೋವನಿತಾಶ್ರಮ ಟ್ರಸ್ಟ್ ನ ಮುಖ್ಯಸ್ಥ ಅನಂತಕೃಷ್ಣ ಭಟ್ ಹೇಳಿದರು.
ಇದಕ್ಕೂ ಮೊದಲು ಇತಿಹಾಸ ಪ್ರಸಿದ್ಧ ಸೋಮೇಶ್ವರ ಸೋಮನಾಥೇಶ್ವರ ದೇವಸ್ಥಾನಕ್ಕೆ ಉಳಿದೊಟ್ಟು ದಂಪತಿಗಳು ಬೆಂಬಲಿಗರೊಂದಿಗೆ ತೆರಳಿ ರುದ್ರಾಭಿಷೇಕ ಪೂಜೆ ಸಲ್ಲಿಸಿ ಬಿಎಸ್ ವೈ ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications