ಡಿ.23ರಂದು ಮಂಗಳೂರಿನಲ್ಲಿ ಪುಸ್ತಕ ಬಿಡುಗಡೆ, ಗಾಯನಗೋಷ್ಠಿ
ಮಂಗಳೂರು, ಡಿಸೆಂಬರ್, 22: ಬಿಳಿಚುಕ್ಕೆ ಪ್ರಕಾಶನ ಸಂಸ್ಥೆ ವತಿಯಿಂದ ಪುಸ್ತಕ ಬಿಡುಗಡೆ ಮತ್ತು ಗಾಯನಗೋಷ್ಠಿ ಕಾರ್ಯಕ್ರಮ ಡಿಸೆಂಬರ್ 23 ರಂದು ಸಂಜೆ 6.30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಇತ್ತೀಚೆಗೆ ದಿವಂಗತರಾದ ಮಂಗಳೂರಿನ ಛಾಯಾಚಿತ್ರಗಾರ, ಪತ್ರಕರ್ತ ಹಾಗೂ ಬರಹಗಾರ ಅಹ್ಮದ್ ಅನ್ವರ್ ರವರ ಪಯಣಿಗನ ಪದ್ಯಗಳು' ಹಾಗೂ ಹಿರಿಯ ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರ್ ರವರ 'ಬಡ್ಡೂರರ ಸದ್ದುಗಳು' ಕವನ ಸಂಕಲನ.
ಅನುಪಮ ಮಹಿಳಾ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ.ರವರ 'ನಿನಗಾಗಿ'(ಕಾದಂಬರಿ) ಮತ್ತು ಸನ್ಮಾರ್ಗ ವಾರಪತ್ರಿಕೆಯ ಸಂಪಾದಕ ಏ.ಕೆ.ಕುಕ್ಕಿಲರವರ 'ಸರಸ-ಸಲ್ಲಾಪ'(ಲಲಿತ ಪ್ರಬಂಧ) ಎಂಬ ನಾಲ್ಕು ಪುಸ್ತಕಗಳು ಬಿಡುಗಡೆಯಾಗಲಿದೆ.

ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ ಹಾಗೂ ಖ್ಯಾತ ಹಾಸ್ಯ ಲೇಖಕಿ ಶ್ರೀಮತಿ ಭುವನೇಶ್ವರಿ ಹೆಗಡೆ ಭಾಗವಹಿಸಲಿದ್ದಾರೆ.
ಶಾಂತಿ ಪ್ರಕಾಶನ ವ್ಯವಸ್ಥಾಪಕ ಮುಹಮ್ಮದ್ ಕುಂಞ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರವೂಫ್ ಪುತ್ತಿಗೆ, ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಶ್ರೀಮತಿ ಕೆ.ಎ.ರೋಹಿಣಿ, ನ್ಯೂಸ್ಕನ್ನಡ ವೆಬ್ ಪೋರ್ಟಲ್ ನಿರ್ದೇಶಕರಾದ ಇಮ್ರಾನ್ ಖಾನ್ ಎರ್ಮಾಳ್ ಶುಭಕೋರಲಿದ್ದಾರೆ.
ಗಾಯನಗೋಷ್ಠಿ: ಪುಸ್ತಕ ಬಿಡುಗಡೆ ಬಳಿಕ ನಡೆಯುವ ಗಾಯನಗೋಷ್ಠಿಯಲ್ಲಿ ಮುಹಮ್ಮದ್ ಬಡ್ಡೂರ್, ನಾದ ಮಣಿನಾಲ್ಕೂರು, ಶರೀಫ್ ನಿರ್ಮುಂಜೆ, ಬಶೀರ್ ಅಹ್ಮದ್ ಕಿನ್ಯಾ, ಉಮರ್ ಮೌಲವಿ ಮಡಿಕೇರಿ, ಅಝ್ಹರುಲ್ಲಾ ಖಾಸಿಮಿ, ಸಲೀಮ್ ಬೋಳಂಗಡಿ ಭಾಗವಹಿಸಲಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications