ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಅಂಗಾಂಗ ದಾನ
ಮಣಿಪಾಲ, ಅಕ್ಟೋಬರ್, 10 : ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಅಂಗಾಗಗಳನ್ನು 'ಗ್ರೀನ್ ಕಾರಿಡಾರ್' ನೆರವಿನಿಂದ ಸೋಮವಾರ ಬೆ.7ಕ್ಕೆ ಬೆಂಗಳೂರಿನ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇಲ್ಲಿಯ ಬೈಂದೂರಿನ ನಿವಾಸಿ ಹಿಮಾಂಶು ಅವರು ಮಿದುಳು ನಿಷ್ಕ್ರಿಯಗೊಂಡು (ಬ್ರೈನ್ ಡೆಡ್) ಭಾನುವಾರ(ಅ.9)ದಂದು ಮೃತಪಟ್ಟಿದ್ದರು. ವ್ಯಕ್ತಿಯ ಯಕೃತ್, ಕಾರ್ನಿಯಾ ಮತ್ತು ಮೂತ್ರಪಿಂಡಗಳನ್ನು ದಾನ ಮಾಡಲು ಅವರ ತಂದೆ ತಾಯಿ ನಿರ್ಧರಿಸಿದ ಹಿನ್ನೆಲೆಯಲ್ಲಿ ಅವರ ಅಂಗಾಂಗಳನ್ನು ದಾನ ಮಾಡಲಾಗಿದೆ.[ಬೆಂಗಳೂರಿನ ಬ್ರೈನ್ ಡೆಡ್ ಟೆಕ್ಕಿಯ ಅಂಗಾಂಗ ದಾನ]
ಗ್ರೀನ್ ಕಾರಿಡಾರ್ ಸಂಸ್ಥೆ ಸಹಯೋಗದಲ್ಲಿ ಮಂಗಳೂರಿನ ಮಣಿಪಾಲ ಆಸ್ಪತ್ರೆಯಿಂದ ಝೀರೋ ಟ್ರಾಫಿಕ್ ನಲ್ಲಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಹಿಮಾಂಶು ಅವರ ಅಂಗಾಂಗಳನ್ನು ಸಾಗಿಸಿ. ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು.[ಅಂಗಾಂಗ ದಾನ ಮಾಡಿ ನಾಲ್ವರಿಗೆ ಮರು ಜೀವ ನೀಡಿದರು]

ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮಣಿಪಾಲ ಕೆಂಎಸಿ ಆಸ್ಪತ್ರೆಗೆ ಹಿಮಾಂಶು ಭಾನುವಾರ ದಾಖಲಾಗಿದ್ದರು. ಅಪಘಾತದಲ್ಲಿ ಹಿಮಾಂಶು ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ ಎಂದು ಭಾನುವಾರ ರಾತ್ರಿ 11:30ಕ್ಕೆ ವೈದ್ಯರು ತಿಳಿಸಿದ್ದರು. ಹಿಮಾಂಶು ಪೋಷಕರು ಮೃತ ಮಗನ ಅಂಗಾಂಗಳನ್ನು ದಾನ ಮಾಡಲು ನಿರ್ಧರಿಸಿ, ಹಿಮಾಂಶು ಸಾವಿಗೆ ಸಾರ್ಥಕತೆ ತಂದುಕೊಟ್ಟಿದ್ದಾರೆ.[ಅಂಗಾಂಗ ದಾನ ಜಾಗೃತಿಗಾಗಿ ರಾಮನಗರ ಮ್ಯಾರಥಾನ್]
ಮೂತ್ರಪಿಂಡ, ಕಾರ್ನಿಯಾ ಮತ್ತು ಲಿವರ್ಗಳನ್ನು ಕಸಿ ಮಾಡಿ ಕೊಂಡೊಯ್ಯಲು ಬೆಂಗಳೂರಿನ ಕೆಎಂಸಿ ವೈದ್ಯರ ತಂಡ ಮಣಿಪಾಲಕ್ಕೆ ಆಗಮಿಸಿತು. ಯಕೃತ್ ಮತ್ತು ಹೃದಯವನ್ನು ಮಣಿಪಾಲ ಕೆಎಂಸಿಯಲ್ಲಿನ ರೋಗಿಯೊಬ್ಬರಿಗೆ ವರ್ಗಾಯಿಸಲು ರವಾನಿಸಲಾಯಿತು.[ಮೂವರಿಗೆ ಮರುಜೀವ ನೀಡಿದ ಶ್ರೀಮನ್ ನಾರಾಯಣ]
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications