ವಿಡಿಯೋ: ಆಂಬ್ಯುಲೆನ್ಸ್‌ಗೆ ದಾರಿ ಕೊಡದ ಕಾರು ಪೊಲೀಸ್ ವಶಕ್ಕೆ

ಮಂಗಳೂರು, ಜುಲೈ 20: ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ತೊಂದರೆ ನೀಡಿದ್ದ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ಹೊರವಲಯದ ಕುಂಪಲ ನಿವಾಸಿ ಚರಣ್‌ನನ್ನು(31) ಮಂಗಳೂರಿನ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಜುಲೈ 19ರ ಸಂಜೆ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಓಡಿಸಿ ಇರ್ಟಿಗಾ ಕಾರಿನ ಚಾಲಕ ಸತಾಯಿಸಿದ್ದ. ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ನಡೆದಿದ್ದ ಘಟನೆ‌ ನಡೆದಿದ್ದು, ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿ ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಇದಾಗಿತ್ತು.

Mangalore: Car Driver Detained And Vehicle Seized For Not Giving Way To Ambulance

ಚಾಲಕನ ವಿರುದ್ಧ ಐಪಿಸಿ 279 ಮತ್ತು ಮೋಟಾರು ವಾಹನ ಕಾಯ್ದೆ 194(E) ಅಡಿಯಲ್ಲಿ ಕೇಸು ದಾಖಲಾಗಿದ್ದು, ಕಾರು ಚಾಲಕನ ಪುಂಡಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+