ಮಂಗಳೂರಿನ ಕಾನ್ ಸ್ಟೇಬಲ್ ಪ್ರಾಮಾಣಿಕತೆಗೆ ಸೆಲ್ಯೂಟ್
ಮಂಗಳೂರು, ಆಗಸ್ಟ್ 31: ನಗರದ ಲಾಲ್ ಬಾಗ್ ವೃತ್ತದಲ್ಲಿ ಸಂಚಾರ ಪೊಲೀಸ್ ಕಾನ್ ಸ್ಟೇಬಲ್ ಸುರೇಶ್ ಅವರಿಗೆ ಸಿಕ್ಕಿದ ಹಣವನ್ನು ಅದನ್ನು ಕಳೆದುಕೊಂಡ ವ್ಯಕ್ತಿಗೆ ಮರಳಿಸಲಾಗಿದೆ. ಪ್ರಾಮಾಣಿಕತೆ ಪ್ರದರ್ಶಿಸಿದ ಕಾನ್ ಸ್ಟೇಬಲ್ ಗೆ 1000 ಬಹುಮಾನ ನೀಡಿ, ನಗರ ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್ ಗೌರವಿಸಿದ್ದಾರೆ.
ಸುರೇಶ್ ಸೋಮವಾರ ಕರ್ತವ್ಯ ನಿರತರಾಗಿದ್ದ ವೇಳೆ 23,250 ನಗದು ಇದ್ದ ಕಟ್ಟೊಂದು ಸಿಕ್ಕಿತ್ತು. ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದ ಅವರು, ಹಣವನ್ನು ಮಂಗಳೂರು ಪಶ್ಚಿಮ ಸಂಚಾರ ಠಾಣೆಗೆ ಒಪ್ಪಿಸಿದ್ದರು. ಕೋಕಾಕೋಲಾ ಕಂಪೆನಿಯ ಮಾರಾಟ ಪ್ರತಿನಿಧಿಯಾಗಿರುವ ಕಿಶನ್ ಕುಮಾರ್ ಎಂಬವರು ಬ್ಯಾಂಕಿಗೆ ಹಣ ತುಂಬಲು ಹೋಗಿದ್ದಾಗ ನಗದು ಕಟ್ಟು ಕೆಳಗೆ ಬಿದ್ದಿತ್ತು.[ಬೆಂಗಳೂರಲ್ಲಿ ಉಳ್ಳಾಲದ ಯುವಕ ಸಂಶಯಾಸ್ಪದ ಸಾವು]

ಬ್ಯಾಂಕಿಗೆ ಹಣ ತುಂಬಲು ಭರ್ತಿ ಮಾಡಿದ ಚೀಟಿಯೂ ಅದರ ಜೊತೆಗಿತ್ತು. ಬುಧವಾರ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ, ಸರಿಯಾದ ಮಾಹಿತಿ ಒದಗಿಸಿದ ಕಿಶನ್ ಅವರಿಗೆ ಹಣ ಮರಳಿಸಲಾಯಿತು. ಸುರೇಶ್ ಅವರನ್ನು ಅಭಿನಂದಿಸಿದ ಕಮಿಷನರ್ 1000 ಬಹುಮಾನ ನೀಡಿದರು. ಕಿಶನ್ ಕುಮಾರ್ ಕಾನ್ ಸ್ಟೇಬಲ್ ಗೆ ಧನ್ಯವಾದ ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications