ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಕುರಿತು ಬಸವರಾಜ ಬೊಮ್ಮಾಯಿ ಹೇಳಿದ್ದು ಹೀಗೆ

ಮಂಗಳೂರು, ಸೆಪ್ಟೆಂಬರ್‌, 14: ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಕುರಿತು ಮಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಚೈತ್ರಾ ಕುಂದಾಪುರ ಕೇಸ್‌ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಆರೋಪಿಗಳು ಇದ್ದರೂ ಅವರಿಗೆ ಉಗ್ರ ಶಿಕ್ಷೆ ಆಗಲಿ ಎಂದು ಹೇಳಿದರು.

Chaitra Kundapura cheating Case: Basavaraj Bommai reaction on cheating Case

ಬರೀ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತಾ ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೂ ಈ ಡೀಲ್‌ಗೂ ಯಾವುದೇ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ ಎಂದು ಮಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+