ಪ್ರತಿಷ್ಠಿತ ಚಾಣಕ್ಯ ಸಂಸ್ಥೆಯಿಂದ ಮಂಗಳೂರಿನಲ್ಲಿ IAS ಕೋಚಿಂಗ್ ಆರಂಭ
ಮಂಗಳೂರು, ಜುಲೈ 2: ಬಂಟರ ಯಾನೆ ನಾಡವರ ಮಾತೃಸಂಘದ ಸಹಯೋಗದೊಂದಿಗೆ ದೇಶದ ಪ್ರತಿಷ್ಠಿತ ಚಾಣಕ್ಯ ಐಎಎಸ್ ಅಕಾಡೆಮಿ' ಯು ತನ್ನ ತರಬೇತಿ ಕೇಂದ್ರವನ್ನುಮಂಗಳೂರಿನಲ್ಲಿ ಆರಂಭಿಸಲಿದೆ.
UPSC ಯ IAS, IFS, IRS ಹಾಗೂ KAS ನ ತರಬೇತಿಯನ್ನು ಈ ಕೇಂದ್ರದಲ್ಲಿ ನೀಡಲಾಗುತ್ತದೆ. ಇದಕ್ಕಾಗಿ ಜೂನ್ 29ರಂದು ಮಂಗಳೂರಿನಲ್ಲಿ ಚಾಣಕ್ಯ ಐಎಎಸ್ ಅಕಾಡೆಮಿ'ಯು 'ಬಂಟರ ಯಾನೆ ನಾಡವರ ಮಾತೃಸಂಘ'ದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಆಗಸ್ಟ್ ತಿಂಗಳಿನಿಂದ ಇಲ್ಲಿನ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳ ವಠಾರದಲ್ಲಿ ಮೊದಲ ಬ್ಯಾಚ್ ಆರಂಭಿಸಲಾಗುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಹೇಳಿದ್ದಾರೆ. ಇದೇ ವೇಳೆ ಚಾಣಾಖ್ಯ ಐಎಎಸ್ ಅಕಾಡೆಮಿ ಸಿಇಒ ಯಚಿನಿತ್ ಪುಷ್ಕರ್ಣ ಉಪಸ್ಥಿತರಿದ್ದರು.
More From
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
PUC ಕಾಮರ್ಸ್ ಪಾಸ್ ಆದ ವಿದ್ಯಾರ್ಥಿಗಳಿಗೆ ಮುಂದೇನು? ಕೈತುಂಬಾ ಸಂಬಳ ತರುವ ಬೆಸ್ಟ್ ಕೋರ್ಸ್ಗಳ ವಿವರ ಇಲ್ಲಿದೆ -
PUC ವಿಜ್ಞಾನ ವಿಭಾಗದಲ್ಲಿ ಶೇ.91.69ರಷ್ಟು ದಾಖಲೆ ಫಲಿತಾಂಶ: ಇವರೇ 599 ಅಂಕ ಗಳಿಸಿದ ಟಾಪರ್ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
ದ್ವಿತೀಯ PUC ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ನಿಮ್ಮ ದ್ವಿತೀಯ PUC ಅಂಕಗಳ ಬಗ್ಗೆ ಅಸಮಾಧಾನವೇ? ಮರುಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ -
PUC ಕಲಾ ವಿಭಾಗದಲ್ಲಿ ಪಾಸ್ ಆದವರಿಗೆ ಮುಂದೇನು? ಇಲ್ಲಿವೆ ಭವಿಷ್ಯ ರೂಪಿಸುವ ಬೆಸ್ಟ್ ಕೋರ್ಸ್ಗಳು -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ












Click it and Unblock the Notifications