ಭೂಗತ ಪಾತಕಿ ಛೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ ಬಂಧನ
ಮುಂಬೈ, ಆಗಸ್ಟ್ 06: ಭೂಗತ ಪಾತಕಿ ಛೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿಯನ್ನು ಮುಂಬೈನಲ್ಲಿ ಮಂಗಳೂರಿನ ಕೋಣಾಜೆ ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ.
ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನೇಶ್ ನನ್ನು ಹೆಚ್ಚಿನ ವಿಚಾರಣೆಗಾಗಿ ಮಂಗಳೂರಿಗೆ ಕರೆತರಲಾಗಿದೆ. ಉಡುಪಿ ಜಿಲ್ಲೆಯ ಶಿರ್ವ ಮೂಲದ ವಿನೇಶ್ ಪ್ರಕರಣವೊಂದರಲ್ಲಿ ಥಾಣೆ ಕೋರ್ಟಿಗೆ ಹಾಜರಾಗಿದ್ದ ವೇಳೆ ಬಂಧನವಾಗಿದೆ. ಮಂಗಳೂರು ಕೋರ್ಟಿನಿಂದ ಬಾಡಿ ವಾರೆಂಟ್ ಪಡೆದು ಅರೆಸ್ಟ್ ಮಾಡಲಾಗಿದೆ.

ಮಂಗಳೂರು ಮುಡಿಪು ಬಳಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. 2003 ರಲ್ಲಿ ವೇಣುಗೋಪಾಲ್ ನಾಯಕ್ ಮತ್ತು ಸಂತೋಷ ಶೆಟ್ಟಿ ಎಂಬವರ ಕೊಲೆ ಪ್ರಕರಣ ಪ್ರಮುಖ ಆರೋಪಿ. ಮಂಗಳೂರು ಹೊರವಲಯದ ಮುಡಿಪು ಎಂಬಲ್ಲಿ ನಡೆದಿದ್ದ ಕೊಲೆ ಪ್ರಕರಣ. ನಂತರ ಮುಂಬೈ ನಲ್ಲಿ ತಲೆ ಮರೆಸಿಕೊಂಡಿದ್ದ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಣಾಜೆ ಪೋಲೀಸರಿಂದ ಬಂಧನವಾಗಿದೆ.
More From
-
Bengaluru Mumbai Vande Bharat: ಬೆಂಗಳೂರು ಹೊಸ ವಂದೇ ಭಾರತ್ ಸ್ಲೀಪರ್ ರೈಲು: ನನ್ನ ಮನವಿಗೆ ಸ್ಪಂದನೆ: ಪ್ರಹ್ಲಾದ ಜೋಶಿ -
Heat Wave Karnataka: ಕರಾವಳಿ ಬಿಸಿ ಕಾವಲಿಯ ಮೇಲೆ ಮಾಲಿನ್ಯದ ಥಡ್ಕಾ: ರಾಜಾರಾಂ ತಲ್ಲೂರು ಬರಹ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications