ಅಮೆರಿಕ ನೂಜೆರ್ಸಿಯ ಚರ್ಚ್ ಈಗ ಕೃಷ್ಣ ಮಂದಿರ
ಉಡುಪಿ, ಜೂನ್ 8: ಅಮೆರಿಕಾದ ನ್ಯೂಜೆರ್ಸಿಯ ಕಡಗೋಲು ಕೃಷ್ಣ ದೇವಸ್ಥಾನದ ಗರ್ಭಗುಡಿಯಲ್ಲಿ ಉಡುಪಿಯಿಂದ ಒಯ್ದ ಸಾಲಿಗ್ರಾಮ ಶಿಲೆಯ ಶ್ರೀಕೃಷ್ಣ ವಿಗ್ರಹ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದೆ.
ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಗರ್ಭ ಗುಡಿಯ ವಿನ್ಯಾಸ ಮಾಡಲಾಗಿದೆ. ಕಾರ್ಕಳದಿಂದ ತಂದ ಕಪ್ಪು ಶಿಲೆಯಿಂದ ಪೀಠ ತಯಾರಿಸಲಾಗಿದೆ.

ಇದರ ಮೇಲೆ ಬರ್ಮಾ ತೇಗದ ಮರದಲ್ಲಿ ಶ್ರೀಕೃಷ್ಣ ಅವತಾರ ಲೀಲೆಯನ್ನು ಸೂಕ್ಷ್ಮವಾಗಿ ಬೇಲೂರು- ಹಳೇಬೀಡಿನ ಶಿಲ್ಪಕಲೆಯ ಮಾದರಿಯಲ್ಲಿ ಕೆತ್ತಲಾಗಿದೆ. ವಿಶಾಲ ಹೆಬ್ಬಾಗಿಲು, ನಲವತ್ತು ಅಡಿ ಎತ್ತರದ ಗರ್ಭಗುಡಿಯು ಸಂಪೂರ್ಣ ಮರದಿಂದ ನಿರ್ಮಾಣವಾಗಿದೆ.[ಟೆಕ್ಸಾಸ್ನಲ್ಲಿ ಪುತ್ತಿಗೆ ಶ್ರೀಗಳಿಂದ ಶ್ರೀಕೃಷ್ಣ ವೃಂದಾವನ ಉದ್ಘಾಟನೆ]
ಶ್ರೀಕೃಷ್ಣನಿಗೆ ಎರಡು ಕೆ.ಜಿಗೂ ಅಧಿಕ ತೂಕದ ಬೆಳ್ಳಿ ಕವಚವನ್ನು ರೂಪಾ ಅಯ್ಯರ್ ಹಾಗೂ ಮೂವತ್ತೈದು ವರ್ಷಗಳಿಂದ ನೆಲೆಸಿದ ಜನದರ್ಶನ ರಾವ್ ಶ್ರೀಕೃಷ್ಣನಿಗೆ ಚಿನ್ನದ ಕಣ್ಣು, ನಾಮದ ಆಭರಣಗಳನ್ನು ಅರ್ಪಿಸಿದ್ದಾರೆ.

ಪಾಳುಬಿದ್ದ ಚರ್ಚ್ ಗೆ ಜೀವಕಳೆ
ರಾಷ್ಟ್ರೀಯ ಹೆದ್ದಾರಿ ಸಮೀಪ ನಾಲ್ಕೂವರೆ ಎಕರೆಯಲ್ಲಿದ್ದ ನಿರುಪಯುಕ್ತ ಚರ್ಚ್ ವೊಂದನ್ನು ಖರೀದಿಸಿ ಶ್ರೀಕೃಷ್ಣ ದೇವಾಲಯವಾಗಿ ಪರಿವರ್ತಿಸಲಾಗಿದೆ. ಚರ್ಚ್ ಕಟ್ಟಡಕ್ಕೆ ಒಂದಿನಿತೂ ಹಾನಿ ಮಾಡದೆ, ಇರುವ ಸೌಕರ್ಯ ಬಳಸಲಾಗಿದೆ.
ನೆಲಕ್ಕೆ ಬಿಳಿ ಬಣ್ಣದ ಕಲ್ಲು ಹಾಸಿದ್ದು ತೂಗುದೀಪಗಳು ಒಳಾಂಗಣ ಆಕರ್ಷಣೆ ಹೆಚ್ಚಿಸಿದೆ. ಆರುನೂರು ಕಾರು ನಿಲ್ಲಲು ವ್ಯವಸ್ಥೆಯಿದ್ದು, ದೇವಳದ ಒಳಗೆ ಒಂದು ಸಾವಿರ ಜನ ಕುಳಿತುಕೊಳ್ಳಬಹುದು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications