ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಭರ್ಜರಿ ಜಯಭೇರಿ
ಉಳ್ಳಾಲ ಹಾಗೂ ಪುತ್ತೂರು ನಗರಸಭೆಗೆ ನಡೆದ ಉಪಚುನಾವಣೆಯ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಒಟ್ಟು 9 ಕ್ಷೇತ್ರಗಳಲ್ಲಿ 5ನ್ನು ಗೆದ್ದುಕೊಂಡಿದ್ದು, ಬಿಜೆಪಿ ಕೇವಲ 3ರಲ್ಲಷ್ಟೆ ಗೆಲುವು ಸಾಧಿಸಿದೆ.
ಮಂಗಳೂರು, ಫೆಬ್ರವರಿ 15 : ಉಳ್ಳಾಲ ಹಾಗೂ ಪುತ್ತೂರು ನಗರಸಭೆಗೆ ನಡೆದ ಉಪಚುನಾವಣೆಯ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ.
ಸಚಿವ ಯುಟಿ ಖಾದರ್ ತವರು ಉಳ್ಳಾಲ ನಗರಸಭೆಯ ಎರಡು ಸ್ಥಾನ ಹಾಗೂ ಪುತ್ತೂರು ನಗರಸಭೆಯ ಆರು ಸ್ಥಾನಕ್ಕೆ ಫೆ.12ರಂದು ನಡೆದ ಉಪಚುನಾವಣೆ ನಡೆದಿತ್ತು.[ಸಿನಿಮೀಯ ಶೈಲಿಯಲ್ಲಿ ರೌಡಿ ಕಾಲಿಯಾ ರಫೀಕ್ ಕೊಲೆ]

ಉಳ್ಳಲಾದ ಚೆಂಬುಗುಡ್ಡೆ ವಾಡಿ೯ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾಝಿಲ್ ಡಿಸೋಜಾ 600 ಮತಗಳನ್ನು ಪಡೆದು ಭಜ೯ರಿ ಜಯ ಗಳಿಸಿದ್ದಾರೆ. ಬಿಜೆಪಿಯ ಸತೀಶ್ ಕೇವಲ 178 ಮತಗಳನ್ನು ಪಡೆದು ಸೋಲನ್ನೊಪ್ಪಿಕೊಂಡಿದ್ದಾರೆ.
26ನೆ ವಾರ್ಡ್ ನಲ್ಲಿ ಕಾಂಗ್ರೆಸ್ ನ ಉಸ್ಮಾನ್ 510 ಮತಗಳನ್ನು ಪಡೆದು ಜಯ ಗಳಿಸಿದರೆ ಪಕ್ಷೇತರ ಅಭ್ಯರ್ಥಿ 240 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.[ಬಾಲಿವುಡ್ ನಟ ನಾನಾ ಪಾಟೇಕರ್ ಮಂಗಳೂರಿಗೆ ಬಂದಿದ್ದೇಕೆ?]
ಇನ್ನು ಪುತ್ತೂರು ನಗರಸಭೆಯ 6 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 3 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.

ಕಾಂಗ್ರೆಸ್ ನ ಅಭ್ಯರ್ಥಿಗಳಾದ ಶ್ಯಾಮಲಾ, ಸುವರ್ಣಲತಾ ಗೌಡ ಮತ್ತು ಝೊಹರಾ ನಿಸಾರ್ ವಿಜೇತರಾಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಬಾಲಪ್ಪ ಯಾನೆ ಸುಂದರ ಪೂಜಾರಿ, ವಿಜಯಲಕ್ಷ್ಮೀ ಮತ್ತು ರಮೇಶ್ ರೈ ವಿಜೇತರು.
ಪುತ್ತೂರು ಮಿನಿ ವಿಧಾನಸೌಧದ ತಹಶೀಲ್ದಾರ್ ನ್ಯಾಯಾಲಯದ ಕಚೇರಿಯಲ್ಲಿ ಇಂದು (ಫೆ. 15) ಮತ ಎಣಿಕೆ ಕಾರ್ಯವು ನಡೆಯಿತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications