ಮಂಗಳೂರು : ಕ್ರಿಶ್ಚಿಯನ್ನರ ಅವಹೇಳನ, ದೂರು ದಾಖಲು
ಮಂಗಳೂರು, ಮಾ.3 : ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಕ್ರಿಶ್ಚಿಯನ್ ಧರ್ಮದ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ ಬಗ್ಗೆ ಪ್ರಕರಣದ ದಾಖಲಾಗಿದೆ. ಆರೋಪಿ ಬೆಂಗಳೂರಿನಲ್ಲಿರುವುದರಿಂದ ಪ್ರಕರಣ ಬೆಂಗಳೂರಿಗೆ ವರ್ಗಾವಣೆಯಾಗಲಿದೆ.
ಶ್ರೀರಾಮ್ ಯಡಪಡಿತ್ತಾಯ ಎಂಬುವವರು ಕ್ರಿಶ್ಚಿಯನ್ ಧರ್ಮ ಮತ್ತು ಯೇಸು ಕ್ರಿಸ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ಫೇಸ್ಬುಕ್ನಲ್ಲಿ ಪ್ರಕಟಿಸಿದ್ದರು. ಮಂಗಳೂರು ಡಯಾಸಿಸ್ನ ಸಾರ್ವಜನಿಕ ಸಂಪರ್ಕಾಧಿಕಾರಿ ವಿಲಿಯಂ ಮಿನೇಜಸ್, ಫಾ.ಜೆ.ಬಿ.ಕ್ರಾಸ್ತಾ ಮುಂತಾದವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಆದರೆ, ಆರೋಪಿ ಶ್ರೀರಾಮ್ ಬೆಂಗಳೂರಿನಲ್ಲಿರುವುದರಿಂದ ಪ್ರಕರಣವನ್ನು ಬೆಂಗಳೂರಿನ ಸೈಬರ್ ಪೊಲೀಸ್ ವಿಭಾಗಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. [ಮಂಗಳೂರು : ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಾಟ]
ಅಸಭ್ಯವ ವರ್ತನೆ ವ್ಯಕ್ತಿಗೆ ಥಳಿತ : ಮಂಗಳೂರಿನ ಕೊಡಿಯಾಲ್ಬೈಲ್ ಪತ್ತುಮುಡಿ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ ಜನರು ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ಮಹಾಂತೇಶ್ (45) ಎಂದು ಗುರುತಿಸಲಾಗಿದೆ. ಈತ ಪಾಂಡೇಶ್ವರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈತ ಈ ಹಿಂದೆಯೂ ಇದೇ ರೀತಿಯಲ್ಲಿ ವರ್ತಿಸಿದ್ದನ್ನು ಗಮನಿಸಿದ್ದ ಸ್ಥಳೀಯರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications