ಬಿಎಸ್ ವೈ ವಿರುದ್ಧ ಎಸಿಬಿ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರವಿಲ್ಲ- ಐವನ್
ಮಂಗಳೂರು, ಆಗಸ್ಟ್ 21: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಮಾಡಿರುವುದರ ಹಿಂದೆ ಕಾಂಗ್ರೆಸ್ ಪಕ್ಷದ ಪಾತ್ರವಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜಾ ತಿಳಿಸಿದ್ದಾರೆ.
ಮಂಗಳೂರಿಲ್ಲಿ ಭಾನುವಾರ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಸರಕಾರ ಈ ಪ್ರಕರಣದಲ್ಲಿ ಸ್ವಯಂ ಪ್ರೇರಿತ ಕೇಸು ದಾಖಲಿಸಿಲ್ಲ. ವ್ಯಕ್ತಿಯೊಬ್ಬರು ನೀಡಿದ ದೂರನ್ನು ಆಧಾರಿಸಿ ಎಸಿಬಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಕೇಸು ದಾಖಲಿಸಿ ಕಾನೂನು ಪ್ರಕಾರ ಕ್ರಮಕ್ಕೆ ಮುಂದಾಗಿದೆ ಎಂದು ಸ್ಪಷ್ಟಪಡಿಸಿದರು.

"ಎಸಿಬಿ ಯಲ್ಲಿ ದಾಖಲಾಗುವ ಕೇಸುಗಳಿಗೂ, ಸಿಎಂ ಸಿದ್ದರಾಮಯ್ಯರಿಗೂ ಯಾವುದೇ ಸಂಬಂಧವಿಲ್ಲ ಆದರೂ, ಮುಖ್ಯಮಂತ್ರಿಯವರ ಹೆಸರನ್ನು ಇಲ್ಲಿ ತಳಕು ಹಾಕಲಾಗುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.
"ಸಿದ್ದರಾಮಯ್ಯ ನೇತ್ರತ್ವದ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಸಹಿಸಲಾಗದೆ ಹತಾಶರಾಗಿ ಮುಖ್ಯಮಂತ್ರಿಯವರ ಮೇಲೆ ಗೂಬೆ ಕೂರಿಸಲಾಗುತ್ತಿದೆ," ಎಂದ ಅವರು ವಿಷಾದ ವ್ಯಕ್ತಪಡಿಸಿದರು.
ಕಾಂಗ್ರೆಸ್ ಎಂದೂ ದ್ವೇಷ ರಾಜಕಾರಣ ನಡೆಸಿಲ್ಲ ಎಂದು ಹೇಳಿದ ಅವರು ರಾಜ್ಯದಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಜನರ ಸಮಸ್ಯೆಗಳ ಬಗ್ಗೆ ವಿಪಕ್ಷವಾಗಿ ಬಿಜೆಪಿ ಎಂದೂ ಮಾತನಾಡಿಲ್ಲ. ಪ್ರತಿಭಟನೆ ಹೆಸರಲ್ಲಿ ಬಿಜೆಪಿ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ ಎಂದು ಕಿಡಿಕಾರಿದರು. ಬಿಜೆಪಿಗೆ ಜೈಲು ಮತ್ತು ಬೇಲು ಎಲ್ಲವೂ ಮಾಮುಲು ಎಂದು ಅವರು ವ್ಯಂಗ್ಯವಾಡಿದರು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications