ದ.ಕ ಡಿಸಿ ರಾಜೇಂದ್ರ ಕೆವಿ ಮೊಬೈಲ್ ಹ್ಯಾಕ್; ಹಣಕ್ಕಾಗಿ ಮೆಸೇಜ್ ಮಾಡಿದ ಹ್ಯಾಕರ್ಸ್
ಮಂಗಳೂರು, ಸೆಪ್ಟೆಂಬರ್ 15: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮೊಬೈಲ್ ಫೋನ್ಗೆ ಹ್ಯಾಕರ್ಗಳು ಕನ್ನಹಾಕಿದ್ದಾರೆ. ಜಿಲ್ಲಾಧಿಕಾರಿ ಮೊಬೈಲ್ನಿಂದ ಇ-ಮೇಲ್ನಲ್ಲಿರುವ ಸಂಪರ್ಕ ಪಟ್ಟಿಯ ಹಲವು ಜನರಿಗೆ ಜಿಲ್ಲಾಧಿಕಾರಿ ಖಾಸಗಿ ನಂಬರ್, ಹೆಸರು ಮತ್ತು ಫೋಟೋ ಬಳಸಿ ಹಣ ವರ್ಗಾಯಿಸುವಂತೆ ಹ್ಯಾಕರ್ಗಳು ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನಿಮಗೆ 8590710748 ನಂಬರ್ನಿಂದ ನನ್ನ ಹೆಸರು ಮತ್ತು ಫೋಟೋ ಬಳಸಿ WhatsApp ಮುಖಾಂತರ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಮೇಲ್ಕಾಣಿಸಿದ ನಂಬರ್ ನನ್ನದಾಗಿರುವುದಿಲ್ಲ ಆದ ಕಾರಣ ನೀವು ಯಾವುದೇ ರೀತಿಯಲ್ಲಿ ಇವರಿಗೆ ಸಹಾಯ ಅಥವಾ ಹಣವನ್ನು ವರ್ಗಾಯಿಸ ಬೇಡಿ. ಆ ನಂಬರ್ಅನ್ನು ರಿಪೋರ್ಟ್ ಅಥವಾ ಬ್ಲಾಕ್ ಮಾಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಹೆಸರು ಹಾಗೂ ಫೋಟೋ ಬಳಸಿ ಹಣ ವರ್ಗಾಯಿಸುವಂತೆ ವಾಟ್ಸ್ ಆ್ಯಪ್ ಮೆಸೇಜ್ ಮಾಡಲಾಗುತ್ತಿದೆ. 8590710748 ಮೊಬೈಲ್ ಸಂಖ್ಯೆಯ ಮೂಲಕ ಜಿಲ್ಲಾಧಿಕಾರಿಯವರ ಕ್ವಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದ ಹಲವರಿಗೆ ಸಂದೇಶ ಮಾಡುತ್ತಿದ್ದಾರೆ. ಮೇಲ್ ಹ್ಯಾಕ್ ಮಾಡಿ ಕಾಟ್ಯಾಂಕ್ಟ್ ನಂಬರ್ ಪಡೆದಿರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಆದ್ದರಿಂದ ಯಾರೂ ಹಣ ವರ್ಗಾಯಿಸದಂತೆ ಜನರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಡಾ.ರಾಜೇಂದ್ರ ಕೆ.ವಿ.ಯವರು ದೂರು ನೀಡಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications