ಮಂಗಳೂರು: ಸಾಕು ಪ್ರಾಣಿಯನ್ನು ಬಿಡದ ಕಾಮಾಂಧರು!
ಮಂಗಳೂರು, ಜ. 22 : ಇನ್ನು ಕೇವಲ ಮಕ್ಕಳನ್ನು ಮಾತ್ರವಲ್ಲ, ಸಾಕು ಪ್ರಾಣಿಗಳನ್ನು ಕಾಮುಕರಿಂದ ಕಾಪಾಡಿಕೊಳ್ಳಬೇಕಿದೆ. ಕಾಮಾಂಧರ ಕಣ್ಣು ಇದೀಗ ಮೂಕ ಪ್ರಾಣಿಗಳ ಮೇಲೂ ಬಿದ್ದಿದೆ. ವಾಂಛೆ ತೀರಿಸಿಕೊಳ್ಳಲು ಅತ್ಯಾಚಾರ ಎಸಗುತ್ತಿದ್ದ ಕಿರಾತಕರು ಇದೀಗ ಮೂಕ ಪ್ರಾಣಿಗಳ ಮೇಲೆ ತಮ್ಮ 'ಪರಾಕ್ರಮ' ತೋರಿಸಲು ಆರಂಭಿಸಿದ್ದಾರೆ!
ಹೌದು... ಮಂಗಳೂರಿನ ಮುಲ್ಕಿ ಇಂಥ ಅಸಹ್ಯಕರ ಘಟನೆಗೆ ಸಾಕ್ಷಿಯಾಗಿದೆ. ಆಡಿನ ಮೇಲೆ ಅತ್ಯಾಚಾರ ಎಸಗಿದ ಕಲಬುರಗಿ ಮೂಲದ ಸಂತೋಷ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.[ಕಲಬುರಗಿ: ನಾಲ್ವರು ಅತ್ಯಾಚಾರಿ ಬಾಲಕರ ಬಂಧನ]

ಆಡಿನ ದೇಹದ ಹಿಂಭಾಗದಲ್ಲಿ ರಕ್ತ ಬರುತ್ತಿರುವುದನ್ನು ಗಮನಿಸಿದ ಮಾಲೀಕ ಪಶುವೈದ್ಯರ ಬಳಿ ತೆರಳಿ ತಪಾಸಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಅರೋಪಿಯನ್ನು ಬಂಧಿಸಿದ್ದಾರೆ. [ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಾಲಕರು]
ಮಕ್ಕಳು, ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಜೈಲು ಸೇರುತ್ತಿದ್ದವರ ಪಟ್ಟಿಗೆ ಇದೊಂದು ಹೊಸ ಸೇರ್ಪಡೆ ಎಂದೇ ಹೇಳಬಹುದು. ಕಾಮತೃಷೆ ತಣಿಸಿಕೊಳ್ಳಲು ಆಡನ್ನು ಬಳಸಿಕೊಂಡವ ಸದ್ಯ ಜೈಲು ಕಂಬಿ ಎಣಿಸುತ್ತಿದ್ದಾನೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications