ಮಂಗಳೂರು: ಸಾಕು ಪ್ರಾಣಿಯನ್ನು ಬಿಡದ ಕಾಮಾಂಧರು!
ಮಂಗಳೂರು, ಜ. 22 : ಇನ್ನು ಕೇವಲ ಮಕ್ಕಳನ್ನು ಮಾತ್ರವಲ್ಲ, ಸಾಕು ಪ್ರಾಣಿಗಳನ್ನು ಕಾಮುಕರಿಂದ ಕಾಪಾಡಿಕೊಳ್ಳಬೇಕಿದೆ. ಕಾಮಾಂಧರ ಕಣ್ಣು ಇದೀಗ ಮೂಕ ಪ್ರಾಣಿಗಳ ಮೇಲೂ ಬಿದ್ದಿದೆ. ವಾಂಛೆ ತೀರಿಸಿಕೊಳ್ಳಲು ಅತ್ಯಾಚಾರ ಎಸಗುತ್ತಿದ್ದ ಕಿರಾತಕರು ಇದೀಗ ಮೂಕ ಪ್ರಾಣಿಗಳ ಮೇಲೆ ತಮ್ಮ 'ಪರಾಕ್ರಮ' ತೋರಿಸಲು ಆರಂಭಿಸಿದ್ದಾರೆ!
ಹೌದು... ಮಂಗಳೂರಿನ ಮುಲ್ಕಿ ಇಂಥ ಅಸಹ್ಯಕರ ಘಟನೆಗೆ ಸಾಕ್ಷಿಯಾಗಿದೆ. ಆಡಿನ ಮೇಲೆ ಅತ್ಯಾಚಾರ ಎಸಗಿದ ಕಲಬುರಗಿ ಮೂಲದ ಸಂತೋಷ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.[ಕಲಬುರಗಿ: ನಾಲ್ವರು ಅತ್ಯಾಚಾರಿ ಬಾಲಕರ ಬಂಧನ]

ಆಡಿನ ದೇಹದ ಹಿಂಭಾಗದಲ್ಲಿ ರಕ್ತ ಬರುತ್ತಿರುವುದನ್ನು ಗಮನಿಸಿದ ಮಾಲೀಕ ಪಶುವೈದ್ಯರ ಬಳಿ ತೆರಳಿ ತಪಾಸಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಅರೋಪಿಯನ್ನು ಬಂಧಿಸಿದ್ದಾರೆ. [ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಾಲಕರು]
ಮಕ್ಕಳು, ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಜೈಲು ಸೇರುತ್ತಿದ್ದವರ ಪಟ್ಟಿಗೆ ಇದೊಂದು ಹೊಸ ಸೇರ್ಪಡೆ ಎಂದೇ ಹೇಳಬಹುದು. ಕಾಮತೃಷೆ ತಣಿಸಿಕೊಳ್ಳಲು ಆಡನ್ನು ಬಳಸಿಕೊಂಡವ ಸದ್ಯ ಜೈಲು ಕಂಬಿ ಎಣಿಸುತ್ತಿದ್ದಾನೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications